MLA who gave consolation and compensation to the family of those who were trampled to death by an elephant: M R Manjunath.
ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ಕ್ಷೇತ್ರದಲ್ಲಿ ಇತ್ತಿಚ್ಚಿನ ದಿನಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು ಎರಡು ದಿನದ ಹಿಂದೆ ಮಾದಪ್ಪನ ತಪ್ಪಲಿನ ತೋಕೆರೆ ಗ್ರಾಮದಲ್ಲಿ ರೈತನೊರ್ವ ಆನೆ ತುಳಿತಕ್ಕೆ ಒಳಗಾಗಿ ಸಾವನಪ್ಪಿದರು ಎಂದು ಶಾಸಕ ಎಮ್ ಆರ್ ಮಂಜುನಾಥ್ ತಿಳಿಸಿದರು .ನಂತರ ಮಾತನಾಡಿದ ಶಾಸಕರು ಮೃತ ವ್ಯಕ್ತಿಯು ಚಿಕ್ಕಮದಯ್ಯ ಎಂಬುವವರಾಗಿದ್ದು ಗ್ರಾಮದ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ..5ಲಕ್ಷ ರೂಪಾಯಿ ಪರಿಹಾರ ನೀಡಿ.. ವ್ಯಯುಕ್ತಿಕವಾಗಿಯು ಸಹ ಆರ್ಥಿಕವಾಗಿ ಸಹಾಯ ಮಾಡಿದ್ದೆನೆ. ಇದೆ ಸಮಯದಲ್ಲಿ ಅರಣ್ಯ ಸಚಿವರಿಗೆ ಫೋನ್ ಮಾಡಿ ಇಲ್ಲಿನ ಜನರ ತೊಂದರೆ ಬಗ್ಗೆ ಸವಿಸ್ಥಾರವಾಗಿ ಮಾಹಿತಿ ತಿಳಿಸಿದ್ದು ಅಧಿಕಾರಿಗಳ ಜೊತೆಯಲ್ಲಿಯು ಸಹ ಮಾತನಾಡಿದ್ದೆನೆ ಎಂದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…