ಕಲ್ಯಾಣಸಿರಿ ವಿಶೇಷ

ಚಂದ್ರಯಾನ-೩ ಯಶಸ್ವೀಗೆ ಪ್ರಾರ್ಥಿಸಿದ ಶಾಲಾ ವಿದ್ಯಾರ್ಥಿಗಳು

School students prayed for Chandrayaan-3 success


ಕೊಪ್ಪಳ : ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೈಗೊಂಡಿರುವ ಚಂದ್ರಯಾನ-೩ ಯಶಸ್ವೀಯಾಗಲಿ ಎಂದು ನಗರದ ಶ್ರೀಶಿವಮೂರ್ತಯ್ಯ ಮಹಾಂತಯ್ಯನಮಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ವಿರೇಶ ಮಹಾಂಯ್ಯನಮಠ ಮಾತನಾಡಿ ಭಾರತದ ಹೆಮ್ಮೆ ಸಂಸ್ಥೆ ಇಸ್ರೋ ಪ್ರತಿಭಾವಂತ ವಿಜ್ಞಾನಿಗಳು ಕೈಗೊಂಡ ಚಂದ್ರಯಾನ-೩ ಯಶಸ್ವೀಗೊಂಡು ಭಾರತ ವಿಶ್ವದಲ್ಲಿ ಮಹತ್ವದ ಸ್ಥಾನ ಗಳಿಸಲಿ ಎಂಬುದು ಎಲ್ಲಾರ ಆಶಯ ಚಂದ್ರಯಾನ-೩ ಯಶಸ್ವೀಗೆ ಶುಭಾವಾಗಲಿ ಎಂದರು.
ನAತರ ಸಮಾಜ ಸೇವಕರು ಹಾಗೂ ಹಿರಿಯ ಮುಖಂಡರಾದ ದೊಡ್ಡನಗೌಡ ಓಜಿನಹಳ್ಳಿ ಮಾತನಾಡಿ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೈಗೊಂಡಿರುವ ಚಂದ್ರಯಾನ-೩ ವಿಕ್ರಮ್ ನೌಕೆಯು ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಲಿ ಎಂದರು.
ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಚಂದ್ರಯಾನ-೩ ಯಶಸ್ವೀಯಾಗಲಿ, ಬೋಲೋ ಭಾರತ ಮಾತಾ ಕೀ ಜೈ, ಜೈ ಜವಾನ್ ಜೈ ಕಿಸಾನ್ ಘೋಷಣೆ ಹಾಕಿ ಭಗವಂತನಲ್ಲಿ ಪ್ರಾರ್ಥನೆ ಮಾಡಿದರು.
ನಂತರ ಪೂರ್ಣಿಮ ದೊಡ್ಡನಗೌಡ ಓಜಿನಹಳ್ಳಿ, ಸಂಕೇತಗೌಡ ಓಜಿನಹಳ್ಳಿ ಅವರು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೈಗೊಂಡಿರುವ ಚಂದ್ರಯಾನ-೩ ಯಶಸ್ವೀಯಾಗಲಿ ಎಂದು ಶುಭಾ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಭಾರತಿ ಎಂ.ಎಸ್.ಮಹಾAತಯ್ಯನಮಠ, ಶಾಲೆಯ ಮುಖ್ಯ ಶಿಕ್ಷಕರಾದ ಮಹೇಶ ಕೆ.ಎಂ. ಪವಿತ್ರ ಮಡಿವಾಳರ, ರೇಣುಕಾ ಹೂಗಾರ, ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago