ಕಲ್ಯಾಣಸಿರಿ ವಿಶೇಷ

ಶೃಂಗೇರಿ ಶಾರದಾ ಪೀಠದ ಪೀಠಾಧಿಕಾರಿಗಳಾದ, ಜಗದ್ಗುರು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ಕಾಲಘಟ್ಟ, ಸುವರ್ಣ ಯುಗ,,, ವೇದ ಬಾಯಿ ಬಾಲಕೃಷ್ಣ ದೇಸಾಯಿ

The era of Jagadguru Sri Bharati Tirtha Mahaswami, the presiding officers of Sringeri Sharada Peetha, the Golden Age,,, Veda Bai Balakrishna Desai.

ಗಂಗಾವತಿ,22, ಜಗದ್ಗುರು ಶ್ರೀ ಶಂಕರಾಚಾರ್ಯರಿಂದ ಪ್ರಥಮವಾಗಿ ಸ್ಥಾಪಿಸಲ್ಪಟ್ಟ ಶೃಂಗೇರಿಯ ಶಾರದಾ ಪೀಠವು 33ನೇ ಪೀಠಾಧಿಕಾರಿಗಳಾದ, ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಕಾಲಘಟ್ಟದಲ್ಲಿ ಸುವರ್ಣ ಯುಗವಾಗಿ ಕಂಗೊಳಿಸುತ್ತದೆ ಎಂದು ವೇದಾ ಬಾಯಿ ಬಾಲಕೃಷ್ಣ ದೇಸಾಯಿಹೇಳಿದರು, ಅವರು ಸೋಮವಾರದಂದು ಗಂಗಾವತಿಯ ಶಂಕರ ಮಠದಲ್ಲಿ, ಶೃಂಗೇರಿ ಶಾರದಾ ಪೀಠದ ಉತ್ತರಾಧಿಕಾರಿಗಳಾದ, ಶ್ರೀ ವಿದುಶೇಖರ ಮಹಾಸ್ವಾಮಿಗಳವರ, 31ನೆಯ ವರ್ಧಂತಿ ಮಹೋತ್ಸವದಲ್ಲಿ ಅತಿಥಿ ಉಪನ್ಯಾಸ ನೀಡಿ ಮಾತನಾಡಿದರು,, ಸನಾತನ ಧರ್ಮದ ರಕ್ಷಣೆಗಾಗಿ, ಕಂಕಣ ಬದ್ಧರಾಗಿರುವ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳು ಧರ್ಮ ಜಾಗೃತಿ ಗಾಗಿ, ದೇಶ ಸೇರಿದಂತೆ ವಿದೇಶದಲ್ಲಿ, ಶಂಕರ ಮಠಗಳನ್ನು ಸ್ಥಾಪಿಸುವುದರ ಮೂಲಕ, ಧರ್ಮ ಜಾಗೃತಿ ಗೊಳಿಸಿದ್ದಾರೆ, ಪ್ರಸ್ತುತ ಅವರ ಉತ್ತರಾಧಿಕಾರಿಗಳಾದ ಶ್ರೀ ವಿದುಶೇಖರ ಮಹಾಸ್ವಾಮಿಗಳು ಸಹ ಗುರುಗಳ ಮಾರ್ಗದರ್ಶನದಲ್ಲಿ, ಭಯೋತ್ಪಾದನೆಯಿಂದ ತತ್ತರಿಸಿದ, ಕಾಶ್ಮೀರದಲ್ಲಿ ಶಾರದಾ ಪೀಠ ಸ್ಥಾಪಿಸುವುದರ ಮೂಲಕ ಪುನಃ ಹಿಂದಿನಂತೆ ವೇದ ಮಂತ್ರ ಘೋಷಗಳ ತಾಣವಾಗಿ ಪರಿವರ್ತಿಸಿದ್ದ ಕೀರ್ತಿ, ಶೃಂಗೇರಿ ಪೀಠಕ್ಕೆ ಸಂಸಲ್ಲುತ್ತದೆ ಎಂದು ವಿದುಶೇಖರ ಶೇಖರ ಮಹಾಸ್ವಾಮಿಗಳ ಜನನ ಜೀವನ ಎಲ್ಲಾ ಸಪ್ಪ ಪಡೆದುಕೊಂಡ ಬಗ್ಗೆ ಸಮಗ್ರ ಮಾಹಿತಿ ನೀಡಿದ ರು, ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ರಾಘವೇಂದ್ರ ಅಳವಂಡಿಕರ್ ಮಾತನಾಡಿ ಭತ್ತದ ಕಣಜ ಗಂಗಾವತಿ ಈಗ ವಿದ್ಯಾ ಕಣಜವಾಗಿದೆ, ಶ್ರೀ ಶಾರದಾಂಬೆಯ ಅನುಗ್ರಹದಿಂದ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವವಾದ ಬದಲಾವಣೆ ಗೊಳ್ಳುತ್ತದೆ ಇದು ಸಂತಸದಾಯಕವೆಂದು ಹೇಳಿದರು, ಈ ಸಂದರ್ಭದಲ್ಲಿ, ಶ್ರೀ ಶಾರದಾ ಶಂಕರ ಭಜನಾ ಮಂಡಳಿಯವರಿಂದ ಅಷ್ಟೋತ್ತರ ಪಾರಾಯಣ ಭಜನೆ, ಸೇರಿದಂತೆ ಗುರುಪಾದಕಗಳಿಗೆ ಪಂಚಾಮೃತ ರುದ್ರಾಭಿಷೇಕ ಮತ್ತಿತರ ಪೂಜಾ ಕಾರ್ಯಕ್ರಮಗಳನ್ನು ದೇವಸ್ಥಾನದ ಪ್ರಧಾನಾ, ಅರ್ಚಕ ಕುಮಾರ್ ಭಟ್ ನೆರವೇರಿಸಿದರು, ಭಜನಾ ಮಂಡಳಿಯ ಗೌರವಾಧ್ಯಕ್ಷ ವಿದ್ಯಾಬಾಯಿ ನಾರಾಯಣ್ ರಾವ್, ಕಾರ್ಯದರ್ಶಿ ಗಾಯತ್ರಿ ಶ್ರೀಧರ್, ಅಳವಂಡಿ ಕ ರ, ಹಂಸ ಬಾಲಚಂದ್ರ, ರಾವ್, ಸೇರಿದಂತೆ ಬಾಲಕೃಷ್ಣ ದೇಸಾಯಿ, ಶೇಷಗಿರಿ ಗಡಾದ್, ಅನಿಲ್ ಅಳವಂಡಿ, ಇತರರು ಪಾಲ್ಗೊಂಡಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago