ಕಲ್ಯಾಣಸಿರಿ ವಿಶೇಷ

ಶ್ರೀ ರಾಘವೇಂದ್ರ ಸ್ವಾಮಿಗಳವರ 352ನೆಯ ಆರಾಧನಾ ಮಹೋತ್ಸವ

352nd Aradhana Mahotsava of Shri Raghavendra Swami

ಗಂಗಾವತಿ 31, ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದಂದು, ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿ ರವರ 352 ನೆಯ ಆರಾಧಾನೇ ಮಹೋತ್ಸವ, ಪೂರ್ವ ಆರಾಧನೆ ಮೂಲಕ ಆರಂಭಗೊಂಡಿತು, ಶ್ರೀ ಮಠದ ಪ್ರಧಾನ ಅರ್ಚಕ ಶ್ರೀ ರಾಮಾಚಾರ, ರಾಯರ ಬೃಂದಾವನಕ್ಕೆ, ಕ್ಷೀರಭಿಷೇಕ ಪಂಚಾಮೃತ ಅಭಿಷೇಕ, ವೈವಿಧ್ಯಮಯ, ಹೂಗಳಿಂದ ಬೃಂದಾವನವನ್ನು ಶೃಂಗರಿಸಲಾಗಿತ್ತು, ಬಳಿಕ ಭಜನೆ ಅಷ್ಟೋತ್ತರ ಶತನಾಮಾವಳಿ ಪಾರಾಯಣ, ವೇದ ಮಂತ್ರ ಪೋಷಗಳಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರನ್ನು ಪೂಜಿಸಲಾಯಿತು, ಈ ಸಂದರ್ಭದಲ್ಲಿ, ನಗರಸಭಾ ಸದಸ್ಯ ವಾಸದೇವ ನವಲಿ, ನ್ಯಾಯವಾದಿ ನಾಗರಾಜ್, ಶ್ರೀ ಮಠದ ವ್ಯವಸ್ಥಾಪಕ ಸಮ ವೇದ ಗುರುರಾಜ ಆಚಾರ್, ರಾಮಕೃಷ್ಣ ಜಾಗೀರ್ದಾರ್, ಸತ್ಯನಾರಾಯಣ ಅಪ್ಪಣ್ಣ ದೇಶಪಾಂಡೆ, ಸೇರಿದಂತೆ ಅಪಾರ ಭಕ್ತಾದಿಗಳು ಶ್ರೀ ರಾಯರ ದರ್ಶನ ಪಡೆದು ಪುನೀತರಾದರು,

Mallikarjun

Share
Published by
Mallikarjun

Recent Posts

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

5 minutes ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

27 minutes ago

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ

ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron   ಧಾರವಾಡ :…

1 hour ago

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ

ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…

2 hours ago