352nd Aradhana Mahotsava of Shri Raghavendra Swami
ಗಂಗಾವತಿ 31, ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರದಂದು, ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿ ರವರ 352 ನೆಯ ಆರಾಧಾನೇ ಮಹೋತ್ಸವ, ಪೂರ್ವ ಆರಾಧನೆ ಮೂಲಕ ಆರಂಭಗೊಂಡಿತು, ಶ್ರೀ ಮಠದ ಪ್ರಧಾನ ಅರ್ಚಕ ಶ್ರೀ ರಾಮಾಚಾರ, ರಾಯರ ಬೃಂದಾವನಕ್ಕೆ, ಕ್ಷೀರಭಿಷೇಕ ಪಂಚಾಮೃತ ಅಭಿಷೇಕ, ವೈವಿಧ್ಯಮಯ, ಹೂಗಳಿಂದ ಬೃಂದಾವನವನ್ನು ಶೃಂಗರಿಸಲಾಗಿತ್ತು, ಬಳಿಕ ಭಜನೆ ಅಷ್ಟೋತ್ತರ ಶತನಾಮಾವಳಿ ಪಾರಾಯಣ, ವೇದ ಮಂತ್ರ ಪೋಷಗಳಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರನ್ನು ಪೂಜಿಸಲಾಯಿತು, ಈ ಸಂದರ್ಭದಲ್ಲಿ, ನಗರಸಭಾ ಸದಸ್ಯ ವಾಸದೇವ ನವಲಿ, ನ್ಯಾಯವಾದಿ ನಾಗರಾಜ್, ಶ್ರೀ ಮಠದ ವ್ಯವಸ್ಥಾಪಕ ಸಮ ವೇದ ಗುರುರಾಜ ಆಚಾರ್, ರಾಮಕೃಷ್ಣ ಜಾಗೀರ್ದಾರ್, ಸತ್ಯನಾರಾಯಣ ಅಪ್ಪಣ್ಣ ದೇಶಪಾಂಡೆ, ಸೇರಿದಂತೆ ಅಪಾರ ಭಕ್ತಾದಿಗಳು ಶ್ರೀ ರಾಯರ ದರ್ಶನ ಪಡೆದು ಪುನೀತರಾದರು,
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…
ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron ಧಾರವಾಡ :…
ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…
Verdict in the murder case at the Taluwagera fair: 15 convicts sentenced to 7 years…
The ceremony of the 2025-26 class 10th students of Aaron Mirajkar School began with the…