Breaking News

ಮಾಜಿ ಸಂಸದ ಹೆಚ್.ಜಿ.ಆರ್ ಮನೆಗೆ ಸಚಿವ ಬೋಸ್‌ರಾಜ್

Former MP H.G.R. Home Minister Bhosraj

ಜಾಹೀರಾತು


ಗಂಗಾವತಿ: ಮಾಜಿ ಸಂಸದ ಹೆಚ್.ಜಿ.ರಾಮುಲು ನಿವಾಸಕ್ಕೆ ಸಚಿವ ಬೋಸ್ ರಾಜ್ ಆಗಮಿಸಿ
ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಹಂಪಯ್ಯ
ನಾಯಕ, ರಾಯಚೂರು ನಗರಸಭೆ ಅಧ್ಯಕ್ಷ ಶಿವಮೂರ್ತಿ ಮಾಜಿ ಅಧ್ಯಕ್ಷ
ಶಾಂತಪ್ಪ, ಖ್ಯಾತ ವೈದ್ಯ ಡಾ.ಸೋಮರಾಜು, ಮಾಜಿ ಎಂಎಲ್‌ಸಿ ಕರಿಯಣ್ಣ ಸಂಗಟಿ,
ಹಿAದುಳಿದ ವರ್ಗದ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್
ಮುಷ್ಟೂರು, ಮುಖಂಡರಾದ ರನೇಶ್ ಗೌಳಿ, ಸುರೇಶ್ ಇತರರಿದ್ದರು.


About Mallikarjun

Check Also

ಜನ ಬಲದ ಮುಂದೆ ಹಣ ಬಲದ ಕೆಲಸ ನಡೆಯಲಿಲ್ಲಅಭಿವೃದ್ಧಿಗಾಗಿ ರೈತರು ನನ್ನ ಕೈಯಿಡಿದರು ಆರ್ ನರೇಂದ್ರ

Money power did not work before people power. Farmers put their hands on me for …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.