Congress-led government is anti-farmer,,,,, former MLA Paranna Munavalli,
ಗಂಗಾವತಿ 3 ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ, ರೈತ ವಿರೋಧಿಯಾಗಿದೆ ಎಂದು, ಮಾಜಿ ಶಾಸಕ ಮುನವಳ್ಳಿ ಹೇಳಿದರು, ಅವರು ರವಿವಾರದಂದು ಬಿಜೆಪಿಯ ಕಾರ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹಿಂದೆ ಬಿಜೆಪಿ ನೇತೃತ್ವದ, ಸರ್ಕಾರದ ಅವಧಿಯಲ್ಲಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಆಡಳಿತದ ಅವಧಿಯಲ್ಲಿ ರೈತರಿಗಾಗಿ ಹತ್ತು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು ಅದಕ್ಕಾಗಿ ಸಾಕಷ್ಟು ಅನುದಾನವನ್ನು ಸಹ ಕಲ್ಪಿಸಲಾಗಿತ್ತು, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ, ಬಿಜೆಪಿಯ ಅವಧಿಯಲ್ಲಿನ ಎಲ್ಲಾ ರೈತರ ಯೋಜನೆಗಳನ್ನು ತಡೆಹಿಡಿದು, ರೈತರಿಗೆ ವಂಚಿಸುತ್ತದೆ, ಮಳೆಯ ಅಭಾವದಿಂದ ಉಂಟಾದ ಬರಗಾಲ ಸಮಸ್ಯೆ,, ರೈತರಿಗೆ ಬೆಳೆಯುವ ಬೆಳೆಗಳಿಗೆ ಸಮರ್ಪಕ ನೀರಿಲ್ಲದೆ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದು, ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಸೌಲಭ್ಯ ಕಲ್ಪಿಸದೆ, ಬೆಳೆಗಳು ಒಣಗಿ, ರೈತರು ಕಂಗಾಲಾಗಿದ್ದಾರೆ, ರೈತರ ಸಂಪದ ಯೋಜನೆ ಶ್ರಮಶಕ್ತಿ ಯೋಜನೆ ರೈತ ವಿದ್ಯಾನಿಧಿ ಯೋಜನೆ, ಎಪಿಎಂಸಿ ಕಾನೂನು, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್, ಖುಷಿ ಭೂಮಿ ಮಾರಾಟ ಕಾನೂನು ಹೀಗೆ, ಕಾಂಗ್ರೆಸ್ ನೇತೃತ್ವದ ಸರಕಾರ, ಅನುಷ್ಠಾನಗೊಳಿಸದೆ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂ ರಿದರು, ಕಾಂಗ್ರೆಸ್ ನೇತೃತ್ವದ ಸರ್ಕಾರ, ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ಈ ಕುರಿತು ಮಂಡಲ ಮಟ್ಟದಿಂದ ಎಲ್ಲಾ ಹಂತದವರೆಗೆ ಭಾರತೀಯ ಜನತಾ ಪಕ್ಷ, ರೈತರನ್ನು ಜನಜಾಗೃತಿಗೊಳಿಸಲಾಗುತ್ತದೆ ಎಂದು ತಿಳಿಸಿದ ಅವರು ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಮಹತ್ವ ಬದಲಾವಣೆ ಉಂಟಾಗಲಿದೆ ಎಂಬುದು ಹೇಳಿದರು, ವೀರಭದ್ರ ಪ್ಪ ನಾಯಕ್, ನರ್ಸಿಂಗ್ ರಾವ್ ಕುಲಕರ್ಣಿ, ಕಾಶಿನಾಥ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…