ಕಲ್ಯಾಣಸಿರಿ ವಿಶೇಷ

ರಾಜ್ಯ ಮಟ್ಟದ ವಾಣಿಜ್ಯೊಧ್ಯಮಿಗಳ ಸಮ್ಮೇಳನದಲ್ಲಿ ಕೊಪ್ಪಳದವರ ಸಹ ಭಾಗಿತ್ವ.

Koppal’s co-participation in state level entrepreneurs’ conference.

ಗಂಗಾವತಿ: ರಾಜ್ಯ ಮಟ್ಟದ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಸಮ್ಮೇಳನ ದಿನಾಂಕ: 2 ಮತ್ತು 3 ರಂದು ರಾಯಚೂರ ನಗರದಲ್ಲಿ ನೆರವೇರಿತು.

ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ದರೋಜಿ,ನಗರ ಸಭಾ ಸದಸ್ಯ ಮನೋಹರ ಸ್ವಾಮಿ ಮುದೇನೂರು, ಬಸಯ್ಯ ಶಿವನಗುತ್ತಿ ,ಶ್ರೀಮತಿ ಸಂಧ್ಯಾ ಪಾರ್ವತಿ,ಕೇವಾ ಆಯುರ್ವೇದ ಕಂಪನಿಯ ನಿರ್ದೇಶಕರಾದ ವಿಜಯಕುಮಾರ್, ಅಜಯ್ ಕುಮಾರ್,ಶ್ರೀಮತಿ ಮಂಜುಳಾ, ಯಾದಗಿರಿ ಜಿಲ್ಲಾ ಚೇಂಬರ್ ಅಫ಼್ ಕಾಮರ್ಸ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಅಕ್ಕಿ, ರಾಯಚೂರು ಜಿಲ್ಲಾ ಅಧ್ಯಕ್ಷ ಎಸ್.ಕಮಲ್ ಕುಮಾರ್ ಮುಂತಾದವರು ವೇದಿಕೆಯಲ್ಲಿ ಉಪ್ಪಸ್ಥಿತರಿದ್ದರು.

ಸಮ್ಮೇಳನದಲ್ಲಿ ಯಶಸ್ವಿ ವಾಣಿಜ್ಯೊಧ್ಯಮಿ ವಿ.ಆರ್.ಎಲ್.ಸಂಸ್ಥೆಯ ಪ್ರತಿನಿಧಿ ಚನ್ನಪ್ಪ ಪೆದ್ದಿ ಮತ್ತು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಇವರುಗಳನ್ನು ಸನ್ಮಾನಿಸಲಾಯಿತು.

ರಾಯಚೂರು ನಗರದ ಕೃಷಿ ವಿಶ್ವ ವಿಧ್ಯಾಲಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ರಾಯಚೂರು ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಹಿಂದಿನ ಅಧ್ಯಕ್ಷ ತ್ರಿವಿಕ್ರಮ ಜೋಶಿಯವರ ಮುಂದಾಳತ್ವದಲ್ಲಿ ಎರಡು ದಿನಗಳ ಸಮ್ಮೇಳನ ಯಶಸ್ವಿಯಾಗಿ ನಡೆಯಿತು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago