29th year Kumbh Mahotsav of Sri Eranna God
ಗಂಗಾವತಿ 5, ಶ್ರೀ ಈರಣ್ಣ ದೇವರ 29ನೇ ವರ್ಷದ, 108 ಕುಂಭಕೋತ್ಸವ ಇದೇ ದಿನಾಂಕ 7-ಜರುಗುಲಿದೆ ಎಂದು ದೇವಸ್ಥಾನ ಸಮಿತಿಯ ಸದಸ್ಯ ಪಂಪಾಪತಿ ಹೇಳಿದರು, ಅವರು ಇಂದು ದೇವಸ್ಥಾನದ ಆವರಣದಲ್ಲಿ ಅಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದಿಂದ ಕುಂಬೋತ್ಸವ ಜರುಗಲಿದ್ದು, ಖಡ್ಗ ಮೇಳ , ವೀರಗಾಸೆ ಪುರವಂತಿಕೆಯಲ್ಲಿ, ಬಸವಣ್ಣವೃತ್ತ ಗಾಂಧಿ ವೃತ್ತದ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳುವುದು, ಈ ಸಂದರ್ಭದಲ್ಲಿ, ಹೆಬ್ಬಾಳ ಮಠದ ನಾಗಭೂಷಣ ಶಿವಾಚಾರ್ಯರು, ಶ್ರೀ ಭುವನೇಶ್ವರ ತಾತನವರು, ಶ್ರೀ ಕೌಶಿತಯ್ಯ ತಾತನವರು ದಿವ್ಯ ಸಾನಿಧ್ಯದಲ್ಲಿ, ಧರ್ಮಸಭೆ ಜ ರುಗಲಿದ್ದು , ಸಕಲ ಭಕ್ತಾದಿಗಳು ಭಾಗವಹಿಸಬೇಕೆಂದು, ಮನವಿ ಮಾಡಿದರು, ದೇವಸ್ಥಾನ ಸಮಿತಿಯ ಅಧ್ಯಕ್ಷ ಓಲಿ ಶರಣಪ್ಪ, ಅಕ್ಕಿ ಕೊಟ್ರಪ್ಪ, ಶೇಖರಪ್ಪ, ಇತರರು ಉಪಸ್ಥಿತರಿದ್ದರು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…