ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ಯಶ್ರೀ ಸಾಯಿ ಶಿರಿಡಿ ಹೇರ್ ಡ್ರೆಸಸ್ ಇವರಿಂದ ಅಂಧ ಮಕ್ಕಳಿಗೆ ಉಚಿತ ಕ್ಷೌರ

Srikrishnajanmashtami nimityasree sai shiridi hair dresses free haircut for blind children by

ಗಂಗಾವತಿ: ನಗರದ ಕೋಟೆ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿ ಹೇರ್ ಡ್ರೆಸಸ್‌ನ ೨೬ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣಾಷ್ಠಮಿ ನಿಮಿತ್ಯ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಲಿಕರಾದ ಪಿ. ಸಂತೋಷ ಪ್ರಕಟಣೆಯಲ್ಲಿ ತಿಳಿಸಿದರು.
ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಕೃಷ್ಣಜನ್ಮಾಷ್ಠಮಿ ಅಂಗವಾಗಿ ಅಂಧ ಮಕ್ಕಳಿಗೆ ಉಚಿತ ಕ್ಷೌರ ಮಾಡುವುದರ ಜೊತೆಗೆ ಕರ್ಚೀಫ್, ಪೆನ್ನು, ಪುಸ್ತಕ, ಹಣ್ಣ-ಹಂಪಲುಗಳನ್ನು ನೀಡಲಿದ್ದು, ನಿರ್ಗತಿಕರಿಗೆ, ವೃದ್ಧರಿಗೆ, ಬಡವರಿಗೆ ಬಟ್ಟೆ ವಿತರಣೆ, ಅನ್ನಸಂತರ್ಪಣೆ ಮಾಡಲಿದ್ದಾರೆ. ಅಲ್ಲದೇ ಊರಿನಲ್ಲಿರುವ ಗೋವುಗಳಿಗೆ ಪೂಜೆ ಮಾಡಿ, ಗೋವುಗಳಿಗೆ ಬೆಲ್ಲ ಚಪಾತಿ ನೈವೇದ್ಯ ನೀಡಲಿದ್ದಾರೆ.
ವಿಶೇಷವಾಗಿ ಈ ವರ್ಷ ಮಂಗಳಮುಖಿಯರಿಗೆ ಅನ್ನಸಂತರ್ಪಣೆ ಹಾಗೂ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮತ್ತು ಅಂದು ಬೆಳಿಗ್ಗೆ ೭:೦೦ ರಿಂದ ಸಂಜೆ ೬:೩೦ ರವರೆಗೆ ಹೇರ್ ಡ್ರೆಸಸ್‌ಗೆ ಬರುವ ಎಲ್ಲಾ ಗ್ರಾಹಕರಿಗೆ ಉಚಿತ ಕ್ಷೌರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ಯ
ಶ್ರೀ ಸಾಯಿ ಶಿರಿಡಿ ಹೇರ್ ಡ್ರೆಸಸ್ ಇವರಿಂದ ಸಾಮಾಜಿಕ ಕಳಕಳಿ ಕಾರ್ಯಕ್ರಮ

ಗಂಗಾವತಿ: ಗಂಗಾವತಿ ನಗರದ ಕೋಟೆ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿ ಹೇರ್ ಡ್ರೆಸಸ್‌ನ ೨೬ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣಾಷ್ಠಮಿ ನಿಮಿತ್ಯ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಲಿಕರಾದ ಪಿ. ಸಂತೋಷ ಪ್ರಕಟಣೆಯಲ್ಲಿ ತಿಳಿಸಿದರು.
ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಕೃಷ್ಣಜನ್ಮಾಷ್ಠಮಿ ಅಂಗವಾಗಿ ಅಂಧ ಮಕ್ಕಳಿಗೆ ಉಚಿತ ಕ್ಷೌರ ಮಾಡುವುದರ ಜೊತೆಗೆ ಕರ್ಚೀಫ್, ಪೆನ್ನು, ಪುಸ್ತಕ, ಹಣ್ಣ-ಹಂಪಲುಗಳನ್ನು ನೀಡಲಿದ್ದು, ನಿರ್ಗತಿಕರಿಗೆ, ವೃದ್ಧರಿಗೆ, ಬಡವರಿಗೆ ಬಟ್ಟೆ ವಿತರಣೆ, ಅನ್ನಸಂತರ್ಪಣೆ ಮಾಡಲಿದ್ದಾರೆ. ಅಲ್ಲದೇ ಊರಿನಲ್ಲಿರುವ ಗೋವುಗಳಿಗೆ ಪೂಜೆ ಮಾಡಿ, ಗೋವುಗಳಿಗೆ ಬೆಲ್ಲ ಚಪಾತಿ ನೈವೇದ್ಯ ನೀಡಲಿದ್ದಾರೆ.
ವಿಶೇಷವಾಗಿ ಈ ವರ್ಷ ಮಂಗಳಮುಖಿಯರಿಗೆ ಅನ್ನಸಂತರ್ಪಣೆ ಹಾಗೂ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮತ್ತು ಅಂದು ಬೆಳಿಗ್ಗೆ ೭:೦೦ ರಿಂದ ಸಂಜೆ ೬:೩೦ ರವರೆಗೆ ಹೇರ್ ಡ್ರೆಸಸ್‌ಗೆ ಬರುವ ಎಲ್ಲಾ ಗ್ರಾಹಕರಿಗೆ ಉಚಿತ ಕ್ಷೌರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಶ್ರೀಕೃಷ್ಣಜನ್ಮಾಷ್ಠಮಿ ನಿಮಿತ್ಯ
ಶ್ರೀ ಸಾಯಿ ಶಿರಿಡಿ ಹೇರ್ ಡ್ರೆಸಸ್ ಇವರಿಂದ ಸಾಮಾಜಿಕ ಕಳಕಳಿ ಕಾರ್ಯಕ್ರಮ

ಗಂಗಾವತಿ: ಗಂಗಾವತಿ ನಗರದ ಕೋಟೆ ಆಂಜನೇಯ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಶಿರಿಡಿ ಸಾಯಿ ಹೇರ್ ಡ್ರೆಸಸ್‌ನ ೨೬ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣಾಷ್ಠಮಿ ನಿಮಿತ್ಯ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಲಿಕರಾದ ಪಿ. ಸಂತೋಷ ಪ್ರಕಟಣೆಯಲ್ಲಿ ತಿಳಿಸಿದರು.
ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಕೃಷ್ಣಜನ್ಮಾಷ್ಠಮಿ ಅಂಗವಾಗಿ ಅಂಧ ಮಕ್ಕಳಿಗೆ ಉಚಿತ ಕ್ಷೌರ ಮಾಡುವುದರ ಜೊತೆಗೆ ಕರ್ಚೀಫ್, ಪೆನ್ನು, ಪುಸ್ತಕ, ಹಣ್ಣ-ಹಂಪಲುಗಳನ್ನು ನೀಡಲಿದ್ದು, ನಿರ್ಗತಿಕರಿಗೆ, ವೃದ್ಧರಿಗೆ, ಬಡವರಿಗೆ ಬಟ್ಟೆ ವಿತರಣೆ, ಅನ್ನಸಂತರ್ಪಣೆ ಮಾಡಲಿದ್ದಾರೆ. ಅಲ್ಲದೇ ಊರಿನಲ್ಲಿರುವ ಗೋವುಗಳಿಗೆ ಪೂಜೆ ಮಾಡಿ, ಗೋವುಗಳಿಗೆ ಬೆಲ್ಲ ಚಪಾತಿ ನೈವೇದ್ಯ ನೀಡಲಿದ್ದಾರೆ.
ವಿಶೇಷವಾಗಿ ಈ ವರ್ಷ ಮಂಗಳಮುಖಿಯರಿಗೆ ಅನ್ನಸಂತರ್ಪಣೆ ಹಾಗೂ ಬಟ್ಟೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮತ್ತು ಅಂದು ಬೆಳಿಗ್ಗೆ ೭:೦೦ ರಿಂದ ಸಂಜೆ ೬:೩೦ ರವರೆಗೆ ಹೇರ್ ಡ್ರೆಸಸ್‌ಗೆ ಬರುವ ಎಲ್ಲಾ ಗ್ರಾಹಕರಿಗೆ ಉಚಿತ ಕ್ಷೌರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago