Breaking News

ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ನಾಯ್ಡು ಗೆ ಗಂಗಾವತಿ ಗೆಳೆಯರ ಬಳಗದಿಂದ ಸತ್ಕಾರ

Taluk Best Teacher Awardee Srinivasa Naidu felicitated by Gangavati Friends

ಜಾಹೀರಾತು


ಗಂಗಾವತಿ: ನೈತಿಕ ಶಿಕ್ಷಣದ ಜೊತೆಗೆ ಗುಣಮಟ್ಟದ ಶಿಕ್ಷಣ ಕೊಡುವುದು ಅತೀ ಅವಶ್ಯವಾಗಿದೆ.ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮುಖ್ಯ ಶಿಕ್ಷಕ ಶ್ರೀ ನಿವಾಸ ನಾಯ್ಡು ಸೇವೆ ಅಮೂಲ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಹೇಳಿದರು.
ಅವರು ಗಂಗಾವತಿ ಗೆಳೆಯರ ಬಳಗದ ವತಿಯಿಂದ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ನಾಯ್ಡು ಅವರನ್ನು ಸನ್ಮಾನಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಲಕ್ಷ್ಮಣಗೌಡ, ಎಂ.ಶರಣಪ್ಪ,ಅಶೋಕ ಗೌಡ,ಸಿಂಗನಾಳ ಕುಮಾರೆಪ್ಪ,ರಂಗಪ್ಪ ನಾಯಕ,ರಾಜೇಂದ್ರ ನಾಯಕ,ಪತ್ರಕರ್ತರ ಸಂಘದ ಅಧ್ಯಕ್ಷ ಇಂಗಳಗಿ ನಾಗರಾಜ, ತಿಮ್ಮಣ್ಣ,ಗೋಟೂರು ಮಲ್ಲಿಕಾರ್ಜುನ, ಕುರಿ ರಾಮಣ್ಣ, ಶಿವರಾಮ,ರಂಗನಾಥ ಆನೆಗೊಂದಿ ಸೇರಿ ಅನೇಕರಿದ್ದರು.

About Mallikarjun

Check Also

ಜೈನ್ ಯುವಸಂಘಟನೆಯಿಂದ ಭಗವಾನ್ ಮಹಾವೀರರ 2624 ನೇ ಜಯಂತಿ : ಅಹಿಂಸಾ ಮತ್ತು ವಿಶ್ವಶಾಂತಿ ಸಮಾವೇಶಉದ್ಘಾಟಿಸಲಿರುವಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್

Deputy Chief Minister D.K. Shivakumar to inaugurate Jain Youth Organisation’s 2624th Jayanti of Lord Mahavira: …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.