Taluk Best Teacher Awardee Srinivasa Naidu felicitated by Gangavati Friends
ಗಂಗಾವತಿ: ನೈತಿಕ ಶಿಕ್ಷಣದ ಜೊತೆಗೆ ಗುಣಮಟ್ಟದ ಶಿಕ್ಷಣ ಕೊಡುವುದು ಅತೀ ಅವಶ್ಯವಾಗಿದೆ.ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮುಖ್ಯ ಶಿಕ್ಷಕ ಶ್ರೀ ನಿವಾಸ ನಾಯ್ಡು ಸೇವೆ ಅಮೂಲ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಕೆ.ನಿಂಗಜ್ಜ ಹೇಳಿದರು.
ಅವರು ಗಂಗಾವತಿ ಗೆಳೆಯರ ಬಳಗದ ವತಿಯಿಂದ ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ನಾಯ್ಡು ಅವರನ್ನು ಸನ್ಮಾನಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಲಕ್ಷ್ಮಣಗೌಡ, ಎಂ.ಶರಣಪ್ಪ,ಅಶೋಕ ಗೌಡ,ಸಿಂಗನಾಳ ಕುಮಾರೆಪ್ಪ,ರಂಗಪ್ಪ ನಾಯಕ,ರಾಜೇಂದ್ರ ನಾಯಕ,ಪತ್ರಕರ್ತರ ಸಂಘದ ಅಧ್ಯಕ್ಷ ಇಂಗಳಗಿ ನಾಗರಾಜ, ತಿಮ್ಮಣ್ಣ,ಗೋಟೂರು ಮಲ್ಲಿಕಾರ್ಜುನ, ಕುರಿ ರಾಮಣ್ಣ, ಶಿವರಾಮ,ರಂಗನಾಥ ಆನೆಗೊಂದಿ ಸೇರಿ ಅನೇಕರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…