Karnataka Dalit Sangharsh Committee appeals to tax unauthorized middlemen shops, and to stop sales at rates higher than MPA.
ಗಂಗಾವತಿ:13, ಗಂಗಾವತಿ ಕಾರ್ಟಿಗಿ ಹಾಗೂ ಕನಕಗಿರಿ, ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ, ಅನಧಿಕೃತ ಮಧ್ಯ ಮಾರಾಟ, ಹೆಗ್ಗಿಲ್ಲದೆ ಸಾಗುತ್ತಿದೆ, ಕಿರಾಣಿಯಲ್ಲಿ ಪಾನ್ ಬೇಡ ಅಂಗಡಿ, ಕಡೆಗಳಲ್ಲಿ ಅನಧಿಕೃತ ಮಧ್ಯ ಮಾರಾಟ ಜರುಗುತ್ತಿದ್ದು ಸಂಪೂರ್ಣ ಕಡಿವಾಣ ಹಾಕಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹಂಪೆಶ್ ಹರಿಗೂಲ ತಿಳಿಸಿದ ರು, ಪದ್ಮಾವತಿ ಅಬಕಾರಿ ವೀಕ್ಷಕರ ಕಾರ್ಯದಲ್ಲಿ ಮನ ವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿ, ಇದರಿಂದ ಗ್ರಾಮಾಂತರ ಪ್ರದೇಶಗಳಲ್ಲಿ, ವಿದ್ಯಾರ್ಥಿಗಳು ರೈತರು, ಕುಡಿತದ ಚಟಕ್ಕೆ ದಾಸರಾಗುತ್ತಿದ್ದು, ಮನೆ ಸೇರಿದಂತೆ ಗ್ರಾಮಗಳಲ್ಲಿ ಅಶಾಂತಿಗೆ ಕಾರಣವಾಗುತ್ತದೆ, ಇದರೊಂದಿಗೆ ಸರ್ಕಾರ ನಿಗದಿಪಡಿಸಿದ ಎಂ ಆರ್ ಪಿ ದರಗಳಿಗಿಂತ 25 ರಿಂದ 50 ರೂಪಾಯಿಗಳ ಹೆಚ್ಚಳವನ್ನು ಮಧ್ಯದ ಪರವಾನಿಗೆ ಹೊಂದಿದ ಮಾಲೀಕರು ಪಡೆದುಕೊಳ್ಳುತ್ತಿದ್ದು ಇದನ್ನು ನಿಯಂತ್ರಿಸಬೇಕು, ಮಧ್ಯ ಮಾರಾಟವನ್ನು ಸಂಪೂರ್ಣವಾಗಿ ಕಡಿವಾಣ ಹಾಕಬೇಕೆಂದು ಮನವಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು ಪರಶುರಾಮ್ ಕೆರೆಹಳ್ಳಿ ಹನುಮಂತಪ್ಪ ನಾಯಕ್ ಯಮನೂರಪ್ಪ ನಾಯಕ್ ಕೆ ವೆಂಕಟೇಶ್ ಅಹಮದ್ ಮೇಸ್ತ್ರಿ, ನೂರ್ ಮೊಹಮ್ಮದ್ ಇತರರು ಉಪಸ್ಥಿತರಿದ್ದರು
https://kalyanasiri.in/2026/03/03/no-matter-how-many-births-you-take-you-cannot-repay-your-fathers-debt/
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…
ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron ಧಾರವಾಡ :…
ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…
Verdict in the murder case at the Taluwagera fair: 15 convicts sentenced to 7 years…