ಕಲ್ಯಾಣಸಿರಿ ವಿಶೇಷ

ಮುನಿರಾಬಾದ್: ವಿದ್ಯುತ್ ಗ್ರಾಹಕರ ಸಂವಾದ ಸಭೆ ಸೆ.16ಕ್ಕೆ

Munirabad: Electricity consumers dialogue meeting on September 16

ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಕಾರ್ಯ ಮತ್ತು ಪಾಲನಾ ಉಪ ವಿಭಾಗ, ಮುನಿರಾಬಾದ್ ಕಚೇರಿ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸುವ ಹಿನ್ನೆಲೆಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಸೆಪ್ಟೆಂಬರ್ 16ರಂದು ಬೆಳಿಗ್ಗೆ 11ಗಂಟೆಗೆ ಮುನಿರಾಬಾದ್ ಜೆಸ್ಕಾಂ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮೇಲಾಧಿಕಾರಿಗಳ ನಿರ್ದೇಶನದನ್ವಯ ಪ್ರತಿ ತಿಂಗಳಿನ 3ನೇ ಶನಿವಾರದಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರಂತೆ ಸೆ. 16ರಂದು ಮುನಿರಾಬಾದ್ ಜೆಸ್ಕಾಂ ಉಪವಿಭಾಗದ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರು ಈ ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ

ಗಂಗಾವತಿ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಶ್ರೀಯೋಗಿ ನಾರಾಯಣ ಯತೀಂದ್ರರ 300ನೇ ಜಯಂತಿ ಆಚರಣೆ 300th birth anniversary of…

2 hours ago

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ.

ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…

16 hours ago

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ

ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…

16 hours ago