Teacher’s Day Celebration at Little Heart School
ಗಂಗಾವತಿ17, ನಗರದ ಲಿಟಲ್ ಹಾರ್ಟ್ ಶಾಲೆಯಲ್ಲಿ ಶನಿವಾರದಂದು ಶ್ರೀ ರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯೊಂದಿಗೆ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು, ಜಗನ್ನಾಥ ಆಲಮ್ಪಲ್ಲಿ ಹಾಗೂ ಮುಖ್ಯೋಪಾಧ್ಯಾಯ ಪ್ರಿಯಕುಮಾರಿ ಸೇರಿದಂತೆ ವೇದಿಕೆಯಲ್ಲಿನ ಗಣ್ಯರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು, ಬಳಿಕ ಜಗನ್ನಾಥ್ ಆಲಂಪಲ್ಲಿ ಮಾತನಾಡಿ ಸಮೃದ್ಧ ರಾಷ್ಟ್ರದಲ್ಲಿ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿದೆ, ಶಿಕ್ಷಕರು ತಮ್ಮ ವೃತ್ತಿಯ ಮೌಲ್ಯವನ್ನು ಅರಿತು ಪಾಠ ಪ್ರವಚನಿಗೆ ಮುಂದಾಗಬೇಕು, ಹಿ oದಿನ ಶಿಕ್ಷಣ ಪದ್ಧತಿಗೂ ಹಾಗೂ ಪ್ರಸ್ತುತ ಶಿಕ್ಷಣ ಪದ್ಧತಿಗೂ ವ್ಯತ್ಯಾಸವಾಗಿದ್ದು ಪಾಲಕರು ಶಿಕ್ಷಕರಿಗೆ ಸಹಕಾರ ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಮುಂದಾಗಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು, ಈ ಸಂದರ್ಭದಲ್ಲಿ ಸಂಸ್ಥೆ ಸದಸ್ಯರುಗಳಾದ ನರಸಿಂಹಮೂರ್ತಿ ಆಲಂಪಲ್ಲಿ, ಇಬ್ರಾಹಿಂ ಹೂಗ ರ, ಪ್ರಭಾಕರ್, ನಾಣಿ, ರಜಿನಿ ಇತರರು ಉಪಸ್ಥಿತರಿದ್ದರು, ಬಳಿಕ ಜರುಗಿದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ, ಉಭಯ ಶಾಲೆಗಳ ಶಿಕ್ಷಕರು ನೃತ್ಯ, ಸಂಗೀತ, ಕ್ಯಾಟ್ ವಾಕ್, ಇತರೆ ಕಾರ್ಯಕ್ರಮಗಳು ಆಕರ್ಷಣೀಯವಾಗಿ ಮೂಡಿಬಂದವು
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…