ಗಂಗಾವತಿ 22 ಭಾರತೀಯ ವೈದ್ಯಕೀಯ ಸಂಘ ಹಾಗೂ ಮಹಿಳಾ ಘಟಕದ ನೇತೃತ್ವದಲ್ಲಿ ಇದೇ ದಿನ 24 ರಂದು ಪ್ರಥಮ ಬಾರಿಗೆ ಗಂಗಾವತಿಯಲ್ಲಿ ಮಹಿಳಾ ವೈದ್ಯರ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾಕ್ಟರ್ ಮಧುಸೂದನ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು ಡಾಕ್ಟರ್ ಸುಲೋಚ ನ ವಿ ಚಿನಿವಾ ಲರ್ ಹೇಳಿದರು ಅವರು ಶುಕ್ರವಾರದ ಶ್ರೀ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿದರು ಐಎಂಎ ಭವನದಲ್ಲಿ ಜರುಗಲಿರುವ ಸಮಾರಂಭವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು ನಿರ್ದೇಶಕರಾದ ಡಾಕ್ಟರ್ ಇಂದುಮತಿ ಸಮ್ಮೇಳನವನ್ನು ಉದ್ಘಾಟಿಸಿದರು ಮುಖ್ಯ ಅತಿಥಿಗಳಾಗಿ ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆ ಅಧ್ಯಕ್ಷ ಡಾ. ಶಿವಕುಮಾರ್ ಬಿ ಲಕ್ಕೋಲ್ ಮತ್ತು ಕರ್ನಾಟಕ ರಾಜ್ಯ ಮಹಿಳಾ ವೈದ್ಯ ವಿಭಾಗ ಮುಖ್ಯಸ್ಥ ಡಾಕ್ಟರ್ ಮನ ಪ್ರೀತ್ ಕೌರ್ ತೆ ಹಲಿಯ ವಿಜಯಪುರ ಆಗಮಿಸು ವರು ರಾಜ್ಯದ ನಾನಾ ಭಾಗದಿಂದ ಎರಡು ನೂರು ಅಧಿಕ ಮಹಿಳಾ ವೈದ್ಯರು ಭಾಗವಹಿಸಿದ್ದು ವ್ಯಕ್ತಿತ್ವ ವಿಕಸ ನ ಗೆ ಸಂಬಂಧಿಸಿದಂತೆ ಹಾಗೂ ವೈದ್ಯಕೀಯ ಹೊರತುಪಡಿಸಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು ಆರೋಗ್ಯ ಹಾಗೂ ಸರ್ವಾಂಗೀನ ಅಭಿವೃದ್ಧಿಯ ಬಗ್ಗೆ ವಿಶೇಷ ಉಪನ್ಯಾಸಗಳು ಸಹ ಆಯೋಜಿಸಲಾಗಿದ್ದು ಈಗಾಗಲೇ ಸಾಕಷ್ಟುಮಹಿಳಾ ವೈದ್ಯರು ನೋಂದಣಿ ಆಗಿದ್ದಾರೆ ಎಂದು ತಿಳಿಸಿದರು ಈ ಸಂದರ್ಭದಲ್ಲಿ ಡಾಕ್ಟರ್ ವಿವಿ ಚಿನಿವಾಲ ರ ಡಾ. ಅನಿತಾ ಡಾಕ್ಟರ್ ಶಿವಕುಮಾರ್ ಮಾಲಿ ಪಾಟೀಲ್ ಡಾಕ್ಟರ್ ವಿನಯ್ ಗುಂಜಳ್ಳಿ ಡಾಕ್ಟರ್ ಸುಲೋಚನಾ ವೆಂಕಟೇಶ್ ಉಪಸ್ಥಿತರಿದ್ದರು
Tags kalyanasiri News
Check Also
ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.
ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …