Breaking News
ಗಣೇಶೋತ್ಸವದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳ ವಿತರಣೆ

Distribution of 200 saplings by Vanasiri Foundation on Ganeshotsavam

ಜಾಹೀರಾತು
https://youtu.be/54mDmaz0YxQ?si=IlxLl6zRdn1CsS_E
ಜಾಹೀರಾತು

ಸಿಂಧನೂರು ನಗರದ ರಾಮ ಕಿಶೋರ ಕಾಲೋನಿಯಲ್ಲಿ ವ ವಿವೇರಾ ಗ್ರ್ಯಾಂಡ್ 38 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳನ್ನ ವಿತರಣೆ ಮಾಡಲಾಯಿತು.ಪ್ರತಿ ವರ್ಷ ವನಸಿರಿ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಣೆ ಮಾಡುತ್ತಿರುವ ಕಾರ್ಯಕ್ಕೆ ಮಹಿಳೆಯರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿ,ಸಂತೋಷ ಸಡಗರದಿಂದ ಸಸಿಗಳನ್ನು ತೆಗೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪುರ,ಜಿಲ್ಲಾ ಮಹಿಳಾ ಅಧ್ಯಕ್ಷೆ ಸಂಗೀತ ಸಾರಂಗಮಠ,ಗೌರವ ಅಧ್ಯಕ್ಷೆ ರಾಜೇಶ್ವರಿ ತಡಕಲ್,ಶಿವು ಲಯನ್ಸ್ ಕ್ಲಬ್,ಇನ್ನೂ ಹಲವಾರು ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *