ಕಲ್ಯಾಣಸಿರಿ ವಿಶೇಷ

ಗಣೇಶೋತ್ಸವದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳ ವಿತರಣೆ

Distribution of 200 saplings by Vanasiri Foundation on Ganeshotsavam

ಸಿಂಧನೂರು ನಗರದ ರಾಮ ಕಿಶೋರ ಕಾಲೋನಿಯಲ್ಲಿ ವ ವಿವೇರಾ ಗ್ರ್ಯಾಂಡ್ 38 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 200ಸಸಿಗಳನ್ನ ವಿತರಣೆ ಮಾಡಲಾಯಿತು.ಪ್ರತಿ ವರ್ಷ ವನಸಿರಿ ಫೌಂಡೇಶನ್ ವತಿಯಿಂದ ಸಸಿಗಳನ್ನು ವಿತರಣೆ ಮಾಡುತ್ತಿರುವ ಕಾರ್ಯಕ್ಕೆ ಮಹಿಳೆಯರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿ,ಸಂತೋಷ ಸಡಗರದಿಂದ ಸಸಿಗಳನ್ನು ತೆಗೆದುಕೊಂಡು ಹೋದರು.

ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಅದ್ಯಕ್ಷರಾದ ಅಮರೇಗೌಡ ಮಲ್ಲಾಪುರ,ಜಿಲ್ಲಾ ಮಹಿಳಾ ಅಧ್ಯಕ್ಷೆ ಸಂಗೀತ ಸಾರಂಗಮಠ,ಗೌರವ ಅಧ್ಯಕ್ಷೆ ರಾಜೇಶ್ವರಿ ತಡಕಲ್,ಶಿವು ಲಯನ್ಸ್ ಕ್ಲಬ್,ಇನ್ನೂ ಹಲವಾರು ಮಹಿಳೆಯರು, ಯುವಕರು ಉಪಸ್ಥಿತರಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago