Breaking News

ರಾಜ್ಯ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಗೆ ಆಯ್ಕೆ

Selection for State Level Science Seminar

.

ಗಂಗಾವತಿ : ಜಿಲ್ಲೆಯ ಮುನಿರಬಾದ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಬುಧವಾರ.ಜಿಲ್ಲಾ ಪಂಚಾಯತ ಕೊಪ್ಪಳ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮುನಿರಬಾದ್ ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜರುಗಿದ 2023-2024 ನೇ ಸಾಲೀನ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ
ಚಿಕ್ ಜಂತಕಲ್ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಕುಮಾರಿ ಅಕ್ಷತಾ ತಂದಿ ಆನಂದ,ರವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ ,

ರಾಜ್ಯಮಟ್ಟದ ವಿಜ್ಞಾನ ವಿಚಾರಗೋಷ್ಠಿ, ಇದೇ ಮಂಗಳವಾರ ದಿವಸ ಚಿತ್ರದುರ್ಗಾ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಆವರಣದಲ್ಲಿ ಜರುಗಲಿದೆ
ಅಕ್ಷತಾ ಅವರು ರಾಜ್ಯಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಯ ಕೀರ್ತಿ ತರಲೆಂದು ಶಿಕ್ಷಕರುಗಳಾದ ಆರ್. ಟಿ. ನಾಯಕ್ ಮಾರ್ಗದರ್ಶಿ ಶಿಕ್ಷಕಿ ಜ್ಯೋತಿ ತಳಗಟ್ಟಿ ,ಗಂಗಮ್ಮ ರಡ್ಡೆರ,ರಾಘವೇಂದ್ರಗೊಟೂರು,ಸೋಮನಾಥ ಕೊಲ್ಕಲ್,ಗೌಸ್,ಮೈನೂದ್ದಿನ್,ಸಂಗೀತಾ.ಪ್ರಸನ್ ಭಟ್ ವೈದ್ಯ.ಮುರಳಿ ಕೃಷ್ಣ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.