ಕಲ್ಯಾಣಸಿರಿ ವಿಶೇಷ

ಹೊಸಳ್ಳಿ ಗ್ರಾಮವನ್ನು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಹೊಸಳ್ಳಿ ಹೋರಾಟಸಮಿತಿಯಿಂದ ಬೃಹತ್ ಪ್ರತಿಭಟನೆ

Massive protest by the Hosalli struggle committee against the addition of Hosalli village to the municipal council

ಗಂಗಾವತಿ 30, ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹೊಸಳ್ಳಿ ಗ್ರಾಮವನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೆ ಮುಂದಾದ ಸರ್ಕಾರದ ಕ್ರಮವನ್ನು ಖಂಡಿಸಿ ಹೊಸಳ್ಳಿ ಹೋರಾಟ ಸಮಿತಿಯ ಸದಸ್ಯರು ಶನಿವಾರದಂದು ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿ ಮನವಿ ಪತ್ರ ಸಲ್ಲಿಸಿದರು,ಈ ಸಂದರ್ಭದಲ್ಲಿ ಮುಖಂಡ ಬಸವರಾಜ್ ಮ್ಯಾ ಗಲಮನಿ ಮಾತನಾಡಿ ಕಡಿಮೆ ಜನಸಂಖ್ಯೆ ಹೊಂದಿದ ರೈತರು ಕೃಷಿ ಕೂಲಿ ಕಾರ್ಮಿಕರು ಆರ್ಥಿಕವಾಗಿ ಹಿಂದುಳಿದ ಹೊಸಳ್ಳಿ ಗ್ರಾಮವನ್ನು ಸೇರ್ಪಡೆ ಆಗೋದ್ರಿಂದ ಗ್ರಾಮಸ್ಥರು ಸಂಕಷ್ಟವನ್ನು ಅನುಭವಿಸಬೇಕಾಗುತ್ತದೆ ಉದ್ಯೋಗ ಖಾತ್ರಿ ಯೋಜನೆ ದೊರೆಯಬಹುದಾದ ಅನುದಾನ ಯೋಜನೆಗಳು ದೊರೆಯದೆ ನಿರುದ್ಯೋಗ ಸಮಸ್ಯೆ ಉಂಟಾಗಲಿ ಯಾವುದೇ ಕಾರಣಕ್ಕೂ ಹೊಸಳ್ಳಿ ಗ್ರಾಮವನ್ನು ಗಂಗಾವತಿ ನಗರಸಭೆ ವ್ಯಾಪ್ತಿಗೆ ಸೇರಿಸುವುದು ಸೂಕ್ತವಲ್ಲ ಎಂದು ತಿಳಿಸಿದರು , ಇನ್ನೋರ್ವ ಮುಖಂಡನಿರುಪಾದಿ ಬೆಣಕಲ್ ಮಾತನಾಡಿ ಹೊಸಳ್ಳಿ ಮತ್ತಿತರ ಭಾಗಗಳನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಲು ಹೊರಟಿರುವ ಸರ್ಕಾರದ ಕ್ರಮ ಆ ವೈಜ್ಞಾನಿಕ ಈ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು ನಗರಸಭೆ ಸೇರ್ಪಡೆ ಉದ್ದೇಶವನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಮುತ್ತಣ್ಣ ಕನಕರಾಯ ಚಂದ್ರಪ್ಪ ಹುಲಿಗೆಮ್ಮ ಹನುಮೇಶ ಸೇರಿದಂತೆ ಇತರರು ಹೊಸಳ್ಳಿಯಿಂದ ಹೊರಟ ಪ್ರತಿಭಟನೆ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಮಾರ್ಗವಾಗಿ ಶ್ರೀ ಕೃಷ್ಣ ದೇವರಾಯ ವೃತದಲ್ಲಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಪ್ರತಿಭಟಿಸಿದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

9 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago