Breaking News

ನೂತನವಾಗಿ ಪದಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ

One day training workshop for newly appointed officers

ಜಾಹೀರಾತು
IMG 20231001 WA0145 300x169

ಗಂಗಾವತಿ, ನಗರದವಿದ್ಯಾನಗರ ದಲ್ಲಿ ದಿ, 30/9 /2023 ರಂದು ಗಂಗಾವತಿ ತಾಲೂಕಿನ AB ನಗರ ವಲಯದಲ್ಲಿ 10 ಕಾರ್ಯಕ್ಷೇತ್ರಗಳಲ್ಲಿ 10 ಒಕ್ಕೂಟಗಳಿದ್ದು 50 ಜನ ಪದಾಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದು 3 ವರ್ಷಗಳಿಗೊಮ್ಮೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ವಿದ್ಯಾನಗರ ಕಾರ್ಯಕ್ಷೇತ್ರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದು. ತರಬೇತಿ ಕಾರ್ಯಗಾರಕ್ಕೆ ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಗುರುಗಳಾದ ಶ್ರೀ ಶಿವದಾಸ್ ಮೆನೋನ ಶ್ರೀಮತಿ ಜನಿತಾ ಮೆನೋನ ಭಾಗವಹಿಸಿದ್ದರು ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚು ಒತ್ತು ಕೊಡುವಂತೆ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಗಂಗಾವತಿ ತಾಲೂಕಿನ ಮಾನ್ಯ ಯೋಜನಾಧಿಕಾರಿಗಳು ಶ್ರೀಯುತ ಬಾಲಕೃಷ್ಣ ಹಿರಿಂಜ ಇವರು ಯೋಜನೆಯ ಕಾರ್ಯಕ್ರಮಗಳ ಸದುಪಯೋಗದ ಬಗ್ಗೆ ತಿಳಿಸಿದರು. ವಿದ್ಯಾನಗರ ಕಾರ್ಯಕ್ಷೇತ್ರದ ಕೌನ್ಸಲರ್ ಶ್ರೀಯುತ ಉಮೇಶ್ ಇವರು ಶ್ರೀ ಕ್ಷೇತ್ರ ಧರ್ಮಸ್ಥಳ

IMG 20231001 WA0144 1024x576

ಗ್ರಾಮಾಭಿವೃದ್ಧಿ ಯೋಜನೆಯ ಸಂಘ ಮಾಡಿದ ಮೇಲೆ ಎಲ್ಲಾ ಸದಸ್ಯರು ಕುಟುಂಬದ ಅಭಿವೃದ್ಧಿ ಬದಲಾವಣೆ ಬಗ್ಗೆ ತಿಳಿಸಿದರು. ಹಾಗೆ ತಾಲೂಕಿನ ಆಂತರಿಕ ಲೆಕ್ಕ ಪರಿಶೋಧಕರು ಮಂಜುನಾಥ್.ಮೇಲ್ವಿಚಾರಕ ರು ದಯಾನಂದ್. CSC ಟಿ ಎನ್ ಓ ಸ್ವಾಮಿದಾಸ್. ಮೇಲ್ವಿಚಾರಕಿ ನಾಗಮಣಿ. ವಲಯದ ಎಲ್ಲಾ ಸೇವಾ ಪ್ರತಿನಿಧಿಗಳು. ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು. 🙏

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.