ಕಲ್ಯಾಣಸಿರಿ ವಿಶೇಷ

ಕಡಿಮೆ ಶಬ್ದಗಳಲ್ಲಿ, ಅರ್ಥಪೂರ್ಣಭಾವನೆಗಳನ್ನು ವ್ಯಕ್ತಪಡಿಸುವುದು ಚುಟುಕು ಸಾಹಿತ್ಯ,,,, ಹನುಮಂತಪ್ಪ ಅಂಡಗಿ,

Expressing meaningful emotions in few words, witty lyrics,,,, Hanumanthappa Andagi,

, ಗಂಗಾವತಿ 2, ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಒಂದಾದ ಚುಟುಕು ಸಾಹಿತ್ಯ, ಕಡಿಮೆ ಶಬ್ದ ಅಂದ ರೆ ತ್ರಿಪದಿ, ಚೌಪದಿ ಮೂಲಕ ಅರ್ಥಪೂರ್ಣ ಭಾವನೆಗಳನ್ನು ವ್ಯಕ್ತಪಡಿಸುವುದು ಚುಟುಕು ಸಾಹಿತ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಅಧ್ಯಕ್ಷ ಹನುಮಂತಪ್ಪ ಅಂಡಗಿ ಹೇಳಿದರು ಅವರು, ರವಿವಾರದಂದು ಕನ್ನಡ ಸಾಹಿತ್ಯ ಭವನದಲ್ಲಿ ಗಂಗಾವತಿ ತಾಲೂಕ ನೂತನ ಚುಟುಕು ಸಾಹಿತ್ಯ ಪರಿಷತ್ತಿನ ಪದಗ್ರಹಣ ಸಮಾರಂಭ ಹಾಗೂ ಕಾವ್ಯಲೋಕದ ಒಂದು ನೂರ ಒಂದನೆಯ ಕವಿ ಗೋಷ್ಠಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು, ಇತ್ತೀಚಿಗಷ್ಟೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯಕ್ಕೆ ಆದ್ಯತೆ ನೀಡಲಾಗುತ್ತಿತ್ತು, ಇದುವರೆಗೂ ಸರಕಾರದಿಂದ ಬಿಡಿ ಕಾಸು ಅನುದಾನ ದೊರೆದಿರುವುದು ದೊಡ್ಡ ದುರಂತವಾಗಿದೆ ಈ ಹಿನ್ನೆಲೆಯಲ್ಲಿ ಚುಟುಕು ಸಾಹಿತ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಸರ್ಕಾರ ವಿಶೇಷ ಅನುದಾನ ಕಲ್ಪಿಸುವುದರ ಮೂಲಕ ಸಮೃದ್ಧಿ ಗೊಳಿಸಬೇಕೆಂದು ಕರೆ ನೀಡಿದರು,, ಈ ಸಂದರ್ಭದಲ್ಲಿ ಪತ್ರಕರ್ತ ರಾಮ್ ಮೂರ್ತಿ ನವಲಿ ಗಂಗಾವತಿ ತಾಲೂಕು, ಚುಟುಕು ಸಾಹಿತ್ಯ ಪರಿಷತ್ತಿನ ನಿಕ್ಕಟ್ಟು ಪೂರ್ವ ಅಧ್ಯಕ್ಷ ತಮ್ಮ ಅಧಿಕಾರವನ್ನು ನೂತನ ಅಧ್ಯಕ್ಷ ಅಶೋಕ್ ಗುಡಿ ಕೋಟಿಯವರೆಗೆ ಹಸ್ತಾಂತರಿಸಿದರು,, ಕರವೇ ಅಧ್ಯಕ್ಷ, ಪಂಪಣ್ಣ ನಾಯಕ ಜೆಕಿನ್ ಚನ್ನಬಸವ, ರಾಘವೇಂದ್ರ ದಂಡಿನ್, ಕ ಸಾ ಪ ಅ ಧ್ಯಕ್ಷ ಶ್ರೀನಿವಾಸ್ ಅಂಗಡಿ ಇತರರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

11 hours ago