Today’s mass communication campaign
ಗಂಗಾವತಿ: ಪ್ರಶಾಂತ ನಗರದ ಇಲಾಹಿ ಕಾಲೋನಿಯ ಬಿಎಡ್ ಕಾಲೇಜಿನಲ್ಲಿ ಅಂಚೆ ಇಲಾಖೆ ಗದಗ ವಿಭಾಗ ಹಾಗು ಗಂಗಾವತಿ ಉಪವಿಭಾಗದ ವಿಭಾಗದ ಸಹಯೋಗದೊಂದಿಗೆ ನಾಳೆ ಅಕ್ಟೋಬರ್ -೦೫ ಬೆಳಗ್ಗೆ ೧೦-೩೦ ಅಂಚೆ ಜನ ಸಂಪರ್ಕ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಶಾಸಕರಾದ ಗಾಲಿ ಜನಾರ್ದನರೆಡ್ಡಿ ಉದ್ಘಾಟಿಸುವರು, ಗದಗ ವಿಭಾಗ ಅಂಚೆ ಅಧೀಕ್ಷರಾದ ನಿಂಗನಗೌಡ ಭಂಗಿಗೌಡ್ರು ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಪರಣ್ಣ ಮುನವಳ್ಳಿ, ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಕೆ.ಸಿ. ಕುಲಕರ್ಣಿ ಹಾಗು ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಿ.ಶ್ರೀಧರ ಕೆಸರಹಟ್ಟಿ ಪಾಲ್ಗೊಳ್ಳುವರು. ಗಂಗಾವತಿ ಉಪವಿಭಾಗದ ಅಂಚೆ ನಿರೀಕ್ಷಿಕ ಸೋಮಶೇಖರ್ ಎಸ್ ಮುದಗಲಿ ನಿರ್ವಹಿಸುವರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…