Breaking News

ಜಿಲ್ಲಾಧಿಕಾರಿಗಳ ಪ್ರತಿಕ್ರಿಯೆ

Collector’s response

ಜಾಹೀರಾತು
ಜಾಹೀರಾತು

ಕೊಪ್ಪಳ, ಬರ ಇದ್ದಾಗಲು ಬೆಳೆಗಳು ಹಸಿರಾಗಿರುತ್ತವೆ. ಬೆಳೆಗಳು ಹಸಿರಾಗಿದ್ದಾಗ್ಯು ಇಳುವರಿನಲ್ಲಿ ಕುಂಠಿತವಾಗುತ್ತದೆ ಎಂಬುದನ್ನು ಗಮನಿಸಬೇಕಾಗುತ್ತದೆ. ಕೊಳವೆಬಾವಿಯ ನೀರಾವರಿ ಪ್ರದೇಶ, ಹಸಿರು ಬೆಳೆ ಪ್ರದೇಶ ಇದ್ದಾಗ್ಯೂ ಮಳೆಯಾಗದೇ ಕುಷ್ಟಗಿ ತಾಲೂಕಿನ ಬಹುತೇಕ ಪ್ರದೇಶದಲ್ಲಿನ ಹಸಿರು ಬೆಳೆಯಿಂದ ಅತೀ ಕಡಿಮೆ

ಇಳುವರಿ ಬಂದು ರೈತರಿಗೆ ಸಾಕಷ್ಟು ಹಾನಿಯಾಗಿದೆ
ಎಂಬುದರ ಬಗ್ಗೆ ಮನವರಿಕೆ ಮಾಡಲು, ಅತಿ ಕಡಿಮೆ ಮಳೆ ಬಿದ್ದ ಕುಷ್ಟಗಿ ತಾಲೂಕಿಗೆ ಬರ ಅಧ್ಯಯನ ತಂಡವನ್ನು ಕರೆಯಿಸಿ,

ತಂಡದಲ್ಲಿನ ಅಧಿಕಾರಿಗಳಿಗೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದು ಕೊಪ್ಪಳ
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸುದ್ದಿಗಾರರಿಗೆ ತಿಳಿಸಿದರು.

About Mallikarjun

Check Also

ಪುರುಷೋತ್ತಮ ದಾಸ್ ಹೆಗ್ಗಡೆ ಅವರ  “ಯಯಾತಿ” ಕಾದಂಬರಿ ಬಿಡುಗಡೆ 

Purushottam Das Heggade’s novel “Yayati” released ಅತಿ ಕಾಮ ಅತಿರೇಖವಾದ್ದು, ಮನಷ್ಯನ ಶ್ರೇಯಸ್ಸಿಗೆ ಪೂರಕವಲ್ಲ ; ಸಂಸ್ಕೃತಿ ಚಿಂತಕ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.