Collector’s response
ಕೊಪ್ಪಳ, ಬರ ಇದ್ದಾಗಲು ಬೆಳೆಗಳು ಹಸಿರಾಗಿರುತ್ತವೆ. ಬೆಳೆಗಳು ಹಸಿರಾಗಿದ್ದಾಗ್ಯು ಇಳುವರಿನಲ್ಲಿ ಕುಂಠಿತವಾಗುತ್ತದೆ ಎಂಬುದನ್ನು ಗಮನಿಸಬೇಕಾಗುತ್ತದೆ. ಕೊಳವೆಬಾವಿಯ ನೀರಾವರಿ ಪ್ರದೇಶ, ಹಸಿರು ಬೆಳೆ ಪ್ರದೇಶ ಇದ್ದಾಗ್ಯೂ ಮಳೆಯಾಗದೇ ಕುಷ್ಟಗಿ ತಾಲೂಕಿನ ಬಹುತೇಕ ಪ್ರದೇಶದಲ್ಲಿನ ಹಸಿರು ಬೆಳೆಯಿಂದ ಅತೀ ಕಡಿಮೆ
ಇಳುವರಿ ಬಂದು ರೈತರಿಗೆ ಸಾಕಷ್ಟು ಹಾನಿಯಾಗಿದೆ
ಎಂಬುದರ ಬಗ್ಗೆ ಮನವರಿಕೆ ಮಾಡಲು, ಅತಿ ಕಡಿಮೆ ಮಳೆ ಬಿದ್ದ ಕುಷ್ಟಗಿ ತಾಲೂಕಿಗೆ ಬರ ಅಧ್ಯಯನ ತಂಡವನ್ನು ಕರೆಯಿಸಿ,
ತಂಡದಲ್ಲಿನ ಅಧಿಕಾರಿಗಳಿಗೆ ಇಲ್ಲಿನ ಬರ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಲಾಗಿದೆ ಎಂದು ಕೊಪ್ಪಳ
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…