Condolences on death of veteran journalist Prabhakaran
ಬೆಳಗಾವಿ : ದಿ ಹಿಂದು ಪತ್ರಿಕೆಯಲ್ಲಿ ಸುಧೀರ್ಘಕಾಲ ಸೇವೆ ಸಲ್ಲಿಸಿದ್ದ ಕೇರಳದ ಜಿ ಪ್ರಭಾಕರನ್ ನಿನ್ನೆ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ದೇಶದ ಪತ್ರಿಕಾ ಸಮೂಹದ ಹಿತಕ್ಕಾಗಿ ಸಲ್ಲಿಸಿದ ಸೇವೆ ಸ್ಮರಣೀಯ. ಅವರ ನಿಧನ ದೇಶದ ಪತ್ರಿಕಾಸಮೂಹಕ್ಕೆ ವಿಶೇಷವಾಗಿ ಯೂನಿಯನ್ ಚಟುವಟಿಕೆಗಳಿಗೆ ತುಂಬಲಾರದ ಹಾನಿಯಾಗಿದೆ. ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ಮತ್ತು ಕರ್ನಾಟಕ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸುತ್ತದೆ.
ಅವರ ನಿಧನದಿಂದಾಗ ದುಃಖವನ್ನು ಬರಿಸುವ ಶಕ್ತಿಯನ್ನು ಭಗವಂತನು ಅವರ ಕುಟುಂಬದವರಿಗೆ ಮತ್ತು ಅವರ ಪರಿವಾರದವರಿಗೆ ನೀಡಲಿ ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ.
–ಮುರುಗೇಶ್ ಶಿವಪೂಜಿ
ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ , ಇಂಡಿಯನ್ ಜರ್ನಲ್ ಈಸ್ಟ್ ಇಂಡಿಯನ್ ನ್ಯೂ ಡೆಲ್ಲಿ.
ಮತ್ತು
ಅಧ್ಯಕ್ಷ ಕರ್ನಾಟಕ ಪತ್ರಕರ್ತರ ಸಂಘ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…