Breaking News

ಅ.13 ರಂದು ಕೆಡಿಪಿ ಸಭೆ

KDP meeting on A.13

ಜಾಹೀರಾತು

ಗಂಗಾವತಿ: ತಾಲೂಕು ಪಂಚಾಯತ್‌ ಮಂಥನ ಸಭಾಂಗಣದಲ್ಲಿ ಅ.13 ರಂದು ಶಾಸಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ 2023-24 ನೇ ಸಾಲಿನ ತಾಲೂಕು ಮಟ್ಟದಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ಸಭೆಯನ್ನು ಆಯೋಜಿಸಲಾಗಿದೆ.

ಆದ್ದರಿಂದ ಗಂಗಾವತಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು , 2023-24 ನೇ ಸಾಲಿನ ಮೇ ಅಂತ್ಯದ ವರೆಗೆ ಸಾಧಿಸಿದ ಎಲ್ಲಾ ಯೋಜನೆಗಳ ಸಂಪೂರ್ಣ ಮಾಹಿತಿಯ ಪ್ರಗತಿ ವರದಿಯೊಂದಿಗೆ ಸಭೆಗೆ ಹಾಜರಾಗಲು ತಾ.ಪಂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಕೋರಿರುತ್ತಾರೆ.

About Mallikarjun

Check Also

ಕಂದಾಯ ದಿನಾಚರಣೆ ಕಾರ್ಯಕ್ರಮ

Revenue Day Program ಕೊಟ್ಟೂರು:. ತಾಲೂಕು ಕಛೇರಿ, ಈದಿನ ಕಂದಾಯ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಅಮರೇಶ್.ಜಿ.ಕೆ ಇವರು ಕಂದಾಯ ಇಲಾಖೆಯ …

Leave a Reply

Your email address will not be published. Required fields are marked *