Breaking News

ಗಂಗಾವತಿಯಆರೋನ್ಮೀರಜ್‌ಕರ್ಶಾಲೆಯ”ವಿದ್ಯಾರ್ಧಿಗಳುರಾಜ್ಯಮಟ್ಟಕ್ಕೆ ಆಯ್ಕೆ.

Students of “Aaron Meeraj Karshala” in Gangavati selected for state level.

ಜಾಹೀರಾತು

ಗಂಗಾವತಿ: ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಗಂಗಾವತಿ ನಗರದ ಹೊಸಳ್ಳಿ ರೆಸ್ತಯಲ್ಲಿರುವ ಆರೋನ್ ಮೀರಜ್‌ಕರ್ ಶಾಲೆಯ ವಿದ್ಯಾರ್ಧಿಗಳು, ವಿವಿಧ ಸ್ವರ್ಧೆಯಲ್ಲಿ ಭಾಗವಹಿಸಿ ಪ್ರಥಮ ಮತ್ತು ದ್ವೀತಿಯ ಸ್ಧಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಎತ್ತರ ಜಿಗಿತ ಸ್ದರ್ಧೆಯಲ್ಲಿ ಕು. ನಿಶಾರಾ ದ್ದಿತೀಯ ಸ್ಧಾನ ಪಡೆದಿದ್ದು, ಪೋಲಾವಾಲ್ಟö್ನಲ್ಲಿ ೧೦ನೇ ತರಗತಿಯ ವಿದ್ಯಾರ್ಥಿಗಳಾದ ಕು. ನಿರಂಜನ ಮತ್ತು ಎಂ.ಡಿ. ಸೋಹೆಲ್ ಪ್ರಥಮ ಮತ್ತು ದ್ದಿತೀಯ ಸ್ಧಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದಲ್ಲದೆ ಈ ಶಾಲೆಯಿಂದ ಬಾಲಕಿಯರ ಬಾಲ್ ಬ್ಯಾಂಡ್ಮಿಟನ್ ಸ್ದರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಧಾನವನ್ನು ಪಡೆಯುವುದರ ಮೂಲಕ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಜೇತರಾದ ಎಲ್ಲಾ ಕ್ರೀಡಾಪಟುಗಳಿಗೆ ಸಂಸ್ಧೆಯ ಕಾರ್ಯದರ್ಶಿಗಳಾದ ರುಬೇನ್ ಮೀರಜ್‌ಕರ, ಖಜಾಂಜಿಗಳಾದ ಸುನೀತಾ ಮೀರಜಕರ, ಆಡಳಿತಾಧಿಕಾರಿಗಳಾದ ಚಂದ್ರಕಾAಲ್ ಜಿ., ಮುಖ್ಯೇಪಾಧ್ಯಾಯರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಯನ್ನು ಸಲ್ಲಿಸಿದ್ದಾರೆ

About Mallikarjun

Check Also

ಕೋಟ್ಯಾಂತರ ರೂ ತೆರಿಗೆ ಪಾವತಿಸುವಂತೆ ನೋಟೀಸ್‌ ನೀಡುತ್ತಿರುವ ಕೇಂದ್ರದ ವಿರುದ್ಧ ಜು. 23 ರಿಂದ ಎರಡು ದಿನ ರಾಜ್ಯ ವ್ಯಾಪಿ ಹಾಲು, ಬೇಕರಿ ಉತ್ಪನ್ನಗಳ ಮಾರಾಟ ಬಂದ್‌ : ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ ಎಚ್ಚರಿಕೆ

ತೆರಿಗೆ  ನೋಟೀಸ್‌  ವಿರುದ್ಧ- ಜು. 23 ರಿಂದ ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್‌ ಮಾಡುವುದಾಗಿ ಎಚ್ಚರಿಕೆ  ಬೆಂಗಳೂರು,ಜು.15: ವಾರ್ಷಿಕ …

Leave a Reply

Your email address will not be published. Required fields are marked *