ಕಲ್ಯಾಣಸಿರಿ ವಿಶೇಷ

ವಿಜಯ ದಶಮಿ ಅಂಗವಾಗಿ ಕಲ್ಯಾಣ ಕ್ರಾಂತಿ ಸಂಸ್ಮರಣ ಕಾರ್ಯಕ್ರಮ ಪ್ರಾರಂಭ

Kalyan Kranti commemoration program started as part of Vijaya Dashami


ಗಂಗಾವತಿ,16: ರವಿವಾರ ವಿಜಯ ದಶಮಿ ಅಂಗವಾಗಿ ಕಲ್ಯಾಣ ಕ್ರಾಂತಿ ಸಂಸ್ಮರಣ ಕಾರ್ಯಕ್ರಮದ ಮೊದಲ ದಿನ ಗುರು ಬಸವಣ್ಣನವರ ಪೂಜೆ ಪ್ರಾರ್ಥನೆ, ಹಾಗೂ ಉಪನ್ಯಾಸ ಕಾರ್ಯಕ್ರಮ, ಶ್ರೀನಿವಾಸ ಭಾವಿಕಟ್ಟೆ ಇವರ ಮನೆಯಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು, ಈ ದಿನದ ಉಪನ್ಯಾಸವನ್ನು ರಾಷ್ಟ್ರೀಯ ಬಸವ ದಳದ ನಿಕಟಪೂರ್ವ ಕಾರ್ಯದರ್ಶಿಗಳಾದ ಶರಣ ಲಿಂಗಪ್ಪ ತಟ್ಟಿ ಶರಣರು ನೀಡಿದರು

ಈಕಾರ್ಯಕ್ರಮದಲ್ಲಿ ರಾಷ್ಟ್ರೀಯ ಬಸವದಳ,ಬಸವಕೇಂದ್ರ, ಬಸವಾಭಿಮಾನಿಗಳು ಭಾಗವಹಿಸಿದ್ದರು.

ರಾಷ್ಟ್ರೀಯ ಬಸವ ದಳ ಗಂಗಾವತಿ
ಶರಣು ಶರಣಾರ್ಥಿ🙏🙏

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

10 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

10 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

10 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

10 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

10 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

10 hours ago