ಕಲ್ಯಾಣಸಿರಿ ವಿಶೇಷ

ವಿವಿಧ ಭಜನಾ ಮಂಡಳಿಸದಸ್ಯರುಗಳಿಂದ ಧರ್ಮಾಧಿಕಾರಿ ನಾರಾಯಣ ರಾವ್ ವೈದ್ಯರಿಗೆ ಸನ್ಮಾನ

Dharmadhikari Narayana Rao was felicitated by various Bhajan Board members

ಗಂಗಾವತಿ 23,, ಸಮಾಜ ಬಾಂಧವರ ಸಂಘಟನೆಯನ್ನು ಬೆಳೆಸಿ ಧರ್ಮ ಜಾಗೃತಿಗೆ ಮುಂದಾಗಿರುವ ಶಂಕರ ಮಠದ ಧರ್ಮಾಧಿಕಾರಿ ನಾರಾಯಣರಾವ್ ವೈದ್ಯ ಅವರನ್ನು ನಗರದ ವಿವಿಧ ಭಜನಾ ಮಂಡಳಿಗಳ ಸದಸ್ಯರು ಶನಿವಾರದಂದು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ದರು, ಶಾರದಾ ಶರನ್ನ ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದ ಬಳಿಕ ಸೌಂದರ್ಯ ಲಹರಿ ಭಗಿನಿಯರ ಸಂಘ, ಶ್ರೀ ಸತ್ಯ ದೇವ ಭಜನಾ ಮಂಡಳಿ ಶ್ರೀ ಗಂಗಾದೇಶ್ವರ ಭಜರ ಮಂಡಳಿ ಶ್ರೀ ಲಲಿತಾ ಸಹಸ್ರನಾಮ ತಂಡ, ವಿಜಯ ಧ್ವಜ ಬಜನಾ ಮಂಡಳಿ ಶ್ರೀ ಶಾರದಾ ಶಂಕರ, ಭಜನಾ ಮಂಡಳಿ, ಸದಸ್ಯರುಗಳಾದ ರೇಖಾಗಣಿ ಅನಿತಾ ಸವಿತಾ ರೇಖಾ ಹಿರೇಮಠ ಗಾಯಿತ್ರಿ ಕವಿತಾ ಚೌದ್ರಿ ಇತರರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು, ಬಳಿಕ ಮಾತನಾಡಿದ ರೇಖಾ ಅಂಗಡಿಯವರು, ಕಳೆದ 5 ವರ್ಷಗಳಿಂದ ಶಂಕರ ಮಠದ ಹಬ್ಬದ ಶುಭಾಶಯಗಳು ಸರ್ವ ಜನಾಂಗದವರನ್ನು ಒಗ್ಗಡಿಸುವುದರ ಮೂಲಕ ಲಲಿತ ಸಹಸ್ರ ಪಾರಾಯಣ ಸೌಂದರ್ಯದ ಲಹರಿ ಕುಂಕುಮಾರ್ಚನೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ತೊಡಗಿಸಿಕೊಳ್ಳುವುದರ ಮೂಲಕ ಸಂಘಟನೆ ಹಾಗೂ ಸಂಸ್ಕಾರವನ್ನು ನೀಡುವ ಅವರ ಕಾರ್ಯವಾಗಿದೆ ಎಂದು ತಿಳಿಸಿದರು, ಧರ್ಮಾಧಿಕಾರಿ ನಾರಾಯಣರಾವ್ ವೈದ್ಯ ಮಾತನಾಡಿ, l ಸತತ ಒಂಬತ್ತು ದಿನಗಳ ಕಾಲ ಮಹಿಳೆಯರು ಶ್ರೀ ಮಠಕ್ಕೆ ಆಗಮಿಸಿ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಮೂಲಕ ಶ್ರೀ ಶಾರದಾಂಬೆ ಪಾತ್ರರಾಗಿದ್ದು ಸಂತಸದಾಯಕವಾಗಿದೆ, ದೀಪಾವಳಿಯ ನಂತರ ಮೇಲಿನ ಎಲ್ಲಾ ಭಜರ ಮಂಡಳಿಯ ಸದಸ್ಯರು ಸೇರಿದಂತೆ ಆಸಕ್ತರನ್ನು ಶೃಂಗೇರಿಗೆ ಪ್ರವಾಸದ ಮೂಲಕಶಾರದಾಂಬೆಯ ದರ್ಶನ ಹಾಗೂ ಗುರುಗಳ ಅನುಗ್ರಹಕ್ಕೆ ತಾವು ಸಂಕಲ್ಪ ಮಾಡಿದ್ದು, ಹೆಸರುಗಳನ್ನು ತಮ್ಮ ಮುಖಂಡರಲ್ಲಿ ನೊಂದಾಯಿಸುವಂತೆ ಮನವಿ ಮಾಡಿದರು,

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

11 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

11 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

11 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

11 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

11 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

12 hours ago