ರೈಲುಗಳ ಭಾಗಶಃ ರದ್ದತಿ

Partial cancellation of trains


ಕಾರಟಗಿ ಮತ್ತು ಸಿದ್ದಾಪುರದಲ್ಲಿ ರೈಲ್ವೆ ಕಾಮಗಾರಿ ನಿಮಿತ್ತ ಕೆಳಕಂಡ ರೈಲುಗಳನ್ನು ಗಂಗಾವತಿ ಮತ್ತು ಕಾರಟಗಿ ನಡುವೆ ಭಾಗಶಃ ರದ್ದುಗೊಳಿಸಲಾಗಿದೆ:

  1. ದಿನಾಂಕ 25.10.2023 ರಿಂದ 20.11.2023ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 16545 ಯಶವಂತಪುರ – ಕಾರಟಗಿ ಎಕ್ಸ್‌ ಪ್ರೆಸ್‌ ರೈಲು ಗಂಗಾವತಿಯವರೆಗೆ ಮಾತ್ರ ಸಂಚರಿಸಲಿದೆ.
  2. ದಿನಾಂಕ 26.10.2023 ರಿಂದ 21.11.2023 ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 16546 ಕಾರಟಗಿ- ಯಶವಂತಪುರ ಎಕ್ಸ್‌ ಪ್ರೆಸ್‌ ರೈಲು ಕಾರಟಗಿಗೆ ಬದಲಾಗಿ ಗಂಗಾವತಿಯಿಂದ ಪ್ರಯಾಣವನ್ನು ಆರಂಭಿಸಲಿದೆ.
  3. ದಿನಾಂಕ 25.10.2023 ರಿಂದ 20.11.2023ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 17303 ಎಸ್‌.ಎಸ್‌.ಎಸ್‌. ಹುಬ್ಬಳ್ಳಿ – ಕಾರಟಗಿ ಎಕ್ಸ್‌ ಪ್ರೆಸ್‌ ರೈಲು ಗಂಗಾವತಿಯವರೆಗೆ ಮಾತ್ರ ಸಂಚರಿಸಲಿದೆ.
  4. ದಿನಾಂಕ 26.10.2023 ರಿಂದ 21.11.2023 ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 17304 ಕಾರಟಗಿ – ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಎಕ್ಸ್‌ ಪ್ರೆಸ್‌ ರೈಲು ಕಾರಟಗಿಗೆ ಬದಲಾಗಿ ಗಂಗಾವತಿಯಿಂದ ಪ್ರಯಾಣವನ್ನು ಆರಂಭಿಸಲಿದೆ.
  5. ದಿನಾಂಕ 25.10.2023 ರಿಂದ 20.11.2023ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 07381 ಎಸ್‌.ಎಸ್‌.ಎಸ್‌. ಹುಬ್ಬಳ್ಳಿ – ಕಾರಟಗಿ ಪ್ಯಾಸೆಂಜರ್‌ ವಿಶೇಷ ರೈಲು ಗಂಗಾವತಿಯವರೆಗೆ ಮಾತ್ರ ಸಂಚರಿಸಲಿದೆ.
  6. ದಿನಾಂಕ 25.10.2023 ರಿಂದ 20.11.2023ರ ವರೆಗೆ ಸಂಚಾರ ಆರಂಭಿಸುವ ರೈಲು ಸಂಖ್ಯೆ 07382 ಕಾರಟಗಿ- ಎಸ್‌.ಎಸ್‌.ಎಸ್‌. ಹುಬ್ಬಳ್ಳಿ ಪ್ಯಾಸೆಂಜರ್‌ ವಿಶೇಷ ರೈಲು ಕಾರಟಗಿಗೆ ಬದಲಾಗಿ ಗಂಗಾವತಿಯಿಂದ ಪ್ರಯಾಣವನ್ನು ಆರಂಭಿಸಲಿದೆ.

(Office of the Divisional Railway Manager, Public Relations Branch, Hubballi-20)
Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

12 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

12 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

13 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

13 hours ago