Breaking News

ಮಹಾದೇಶ್ವರ ಬೆಟ್ಟ ಗ್ರಾಮ ಪಂಚಾಯತಿಯ ತೊಳಸಿಕೆರೆಯಲ್ಲಿ ಯಶಸ್ವಿಯಾಗಿ ನಡೆದ ಕಂದಾಯ ಅದಾಲತ್ ಕಾರ್ಯಕ್ರಮ

Revenue Adalat program was successfully held in Tholasikere of Mahadeshwar Betta Gram Panchayat.

ಜಾಹೀರಾತು
Screenshot 2023 10 27 16 14 43 47 6012fa4d4ddec268fc5c7112cbb265e7 300x219


ವರದಿ :ಬಂಗಾರಪ್ಪ ಸಿ ಹನೂರು .
ಹನೂರು :ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮನ್ಯ ಜನರಿಗೆ ರಾಜ್ಯ ಸರ್ಕಾರದ ಯೋಜನೆಯನ್ನು ತಿಳಿ ಹೇಳಿ ನೈಜ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸವಲತ್ತುಗಳನ್ನು ನೀಡುವುದೆ ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ತಹಶಿಲ್ದಾರಾದ ಎಂ ಗುರುಪ್ರಸಾದ್ ತಿಳಿಸಿದರು .
ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ತೊಳಸಿಕೆರೆ ಗ್ರಾಮದಲ್ಲಿ ನಡೆದ ಪಿಂಚಣಿ ಅದಾಲತ್ ಮತ್ತು ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ
ಒಟ್ಟು 18 ಅರ್ಜಿಗಳು ಸಲ್ಲಿಕೆಯಾದವು ಅವುಗಳ ಪೈಕಿ
12 ಪೌತಿ ,1 O yA P, 2 DWP,
3 ತಿದ್ದುಪಡಿ ಅರ್ಜಿಗಳು ಸ್ವೀಕೃತಿಯಾಗಿವೆ ಎಂದು ಗ್ರಾಮ ಆಡಳಿತ ಅಧಿಕಾರಿ ವಿನೋದ್ ತಿಳಿಸಿದರು . ಇದೇ ಸಮಯದಲ್ಲಿ ಗ್ರಾಮಸ್ಥರು
ರಸ್ತೆ,ಕುಡಿಯುವ ನೀರು ವಿದ್ಯುತ್ ಸಮಸ್ಯೆ ಕುರಿತು ಅರ್ಜಿ ಸಲ್ಲಿಸಿದರು ಹಾಗೂ ಸ್ಥಳದಲ್ಲೇ ಎರಡು ಆದೇಶ ಪ್ರತಿಗಳನ್ನು ಅಧಿಕಾರಿಗಳು ನೀಡಿದರು. ಇದೇ ಸಂದರ್ಭದಲ್ಲಿ ,ಉಪ ತಹಶಿಲ್ದಾರರಾದ ಸುರೇಖ ,ಆರ್ ಐ ಶಿವಕುಮಾರ್ ಸೇರಿದಂತೆ ಇನ್ನಿತರರು ಹಾಜರಿದ್ದರು..

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.