Visit Satish Jarakiholi; Appeal for strengthening Mahila Congress
ಕೊಪ್ಪಳ: ನಗರಕ್ಕೆ ಲೋಕೋಪಯೋಗಿ, ಬಂದರು ಖಾತೆ ಸಚಿವ, ಕಾಂಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ ನೀಡಿ ಮುಖಂಡರೊಂದಿಗೆ ಮಾತನಾಡಿದರು. ಈ ವೇಳೆ ಮಹಿಳಾ ಕಾಂಗ್ರೆಸ್ ಮುಖಂಡರಾದ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸಚಿವರೊಂದಿಗೆ ಚರ್ಚಿಸಿ ಮಹಿಳಾ ಕಾಂಗ್ರೆಸ್ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು, ಮುಂದಿನ ನಾಮನಿರ್ದೇಶನಗಳಲ್ಲಿ ಸೂಕ್ತ ಸ್ಥಾನಗಳಿಗೆ ಪರಿಗಣಿಸುವಂತೆ ಜೊತೆಗೆ ಪ್ರಮುಖ ಮುಂಚೂಣಿ ಕಾರ್ಯಕರ್ತರನ್ನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಕೋರಿದರು. ಈ ಸಂದರ್ಭದಲ್ಲಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಮಾಜಿ ಶಾಸಕ ಅಮರೇಗೌಡ ಬಯ್ಯಾಪೂರ, ಮುಖಂಡರುಗಳಾದ ಟಿ. ರತ್ನಾಕರ, ಹನುಮೇಶ ನಾಯಕ, ಮಂಜುನಾಥ ಜಿ. ಗೊಂಡಬಾಳ, ರಾಮಣ್ಣ ಕಲ್ಲನವರ, ವೀರಭದ್ರಪ್ಪ ನಾಯಕ ಇತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…