Breaking News

ರೈತರಿಗೆಫಲಾನುಭವಿಗಳಿಗೆ ಸರ್ಕಾರದಿಂದ ಕೃಷಿ ಪರಿಕರಗಳನ್ನುಸದುಪಯೋಗ ಪಡಿಸಿಕೋಳ್ಳಿ ಶಾಸಕ ಎಮ್ ಆರ್ ಮಂಜುನಾಥ್ ಸಲಹೆ

MLA MR Manjunath advises the farmers to make good use of the agricultural implements from the government to the beneficiaries.

ಜಾಹೀರಾತು
IMG 20231030 WA0390 1024x770


ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ಗ್ರಾಮಾಂತರ ಪ್ರದೇಶದ ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದುವರಿಯಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಹನೂರು ತಾಲೂಕಿನ ವ್ಯಾಪ್ತಿಯಲ್ಲಿನ ವಡ್ಡರ ದೊಡ್ಡಿ ಗ್ರಾಮದಲ್ಲಿ ರೈತ ಫಲಾನುಭವಿಗಳಿಗೆ ಹಸುಗಳು ಮತ್ತು ರಸಗೊಬ್ಬರ ವಿತರಣೆ ಮಾಡಿದ ನಂತರ ಮಾತನಾಡಿದ ಅವರು
2023 24 ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನ ಯೋಜನೆ ಯಾಡಿ ಮಳೆಯಾಶ್ರಿತ ಪ್ರದೇಶದಲ್ಲಿ ಬರುವ ರೈತ ಫಲಾನುಭವಿಗಳು ಕೃಷಿ ಇಲಾಖೆ ವತಿಯಿಂದ ನೀಡುತ್ತಿರುವ ರಾಶಿಗಳನ್ನು ಹಾಗೂ ರೈತರಿಗೆ ಬೇಕಾಗಿರುವ ರಸಗೊಬ್ಬರಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಇದನ್ನು ಪಡೆದು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ರೈತರಿಗೆ ಸಲಹೆ ನೀಡಿದರು .
ಇದೇ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಸುಂದರಮ್ಮ ,ಕೃಷಿ ಅಧಿಕಾರಿ ವೆಂಕಟ್ ನಾಯ್ಕ,ಹಾಗೂ ರೈತರು ಸೇರಿದಂತೆ ಇನ್ನಿತರರು ಮುಖಂಡರು ಹಾಜರಿದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.