
Sangeet Naadam Santhripti Jeevan, Sunitha Gangavathy’s attention grabbing music show
ಜಾಹೀರಾತು


ಬೆಂಗಳೂರಿನಲ್ಲಿ ಸಂಗೀತ ವಿದ್ಯಾ ಗುರುಗಳಾದ ಪಂಡಿತ್ ವಿಶ್ವನಾಥ್ ನಾಕೋಡ್ ಗುರುಗಳ ನೇತೃತ್ವದಲ್ಲಿ ರೇಣುಕಾ ಸಂಗೀತ ಸಭಾ ಸಂಸ್ಥೆಯವತಿಯಿಂದ “ಗುರುವಂದನಾ “ಹಾಗೂ “ಕಲಾ ಪ್ರತಿಭೋತ್ಸವ ಸಮಾರಂಭ “ನಂದಿನಿ ಲೇಔಟ್ ನ ಉತ್ತರ ಕನ್ನಡ ಸಂಘದ ಸಭಾಂಗಣದಲ್ಲಿ ಸಂಭ್ರಮದಿಂದ ಜ ರು ಗಿ ತು, ಈ ಸಂದರ್ಭದಲ್ಲಿ ಗಂಗಾವತಿ ಸುನಿತಾ ಅವರು ಭಕ್ತಿ ಗೀತೆ ಭಾವಗೀತೆ ಹಾಗೂ ಜನಪದ ಗೀತೆಗಳು ಹಾಡುವುದರ ಮೂಲಕ ಸಂಗೀತ ಪ್ರಿಯರ ಸಮಕ್ಷಮದಲ್ಲಿ ಅಭೂತ ಪೂರ್ವವಾಗಿ ಯಶಸ್ವಿಗೊಂಡಿತು, ಇದೇ ಸಂದರ್ಭದಲ್ಲಿ ಗುರುವಂದನ ಪ್ರಯುಕ್ತ ವಿಶ್ವನಾಥ್ ನಾಕೋಡ್ ಗುರುಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾ ಯ ತು


