Breaking News

ಸಂಗೀತ ನಾದಂ ಸಂತೃಪ್ತಿ ಜೀವನ, ಗಮನ ಸೆಳೆದ ಸುನಿತಾ ಗಂಗಾವತಿ ಸಂಗೀತ ಕಾರ್ಯಕ್ರಮ

Sangeet Naadam Santhripti Jeevan, Sunitha Gangavathy’s attention grabbing music show

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಸಂಗೀತ ವಿದ್ಯಾ ಗುರುಗಳಾದ ಪಂಡಿತ್ ವಿಶ್ವನಾಥ್ ನಾಕೋಡ್ ಗುರುಗಳ ನೇತೃತ್ವದಲ್ಲಿ ರೇಣುಕಾ ಸಂಗೀತ ಸಭಾ ಸಂಸ್ಥೆಯವತಿಯಿಂದ “ಗುರುವಂದನಾ “ಹಾಗೂ “ಕಲಾ ಪ್ರತಿಭೋತ್ಸವ ಸಮಾರಂಭ “ನಂದಿನಿ ಲೇಔಟ್ ನ ಉತ್ತರ ಕನ್ನಡ ಸಂಘದ ಸಭಾಂಗಣದಲ್ಲಿ ಸಂಭ್ರಮದಿಂದ ಜ ರು ಗಿ ತು, ಈ ಸಂದರ್ಭದಲ್ಲಿ ಗಂಗಾವತಿ ಸುನಿತಾ ಅವರು ಭಕ್ತಿ ಗೀತೆ ಭಾವಗೀತೆ ಹಾಗೂ ಜನಪದ ಗೀತೆಗಳು ಹಾಡುವುದರ ಮೂಲಕ ಸಂಗೀತ ಪ್ರಿಯರ ಸಮಕ್ಷಮದಲ್ಲಿ ಅಭೂತ ಪೂರ್ವವಾಗಿ ಯಶಸ್ವಿಗೊಂಡಿತು, ಇದೇ ಸಂದರ್ಭದಲ್ಲಿ ಗುರುವಂದನ ಪ್ರಯುಕ್ತ ವಿಶ್ವನಾಥ್ ನಾಕೋಡ್ ಗುರುಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾ ಯ ತು

About Mallikarjun

Check Also

ಜಿಲ್ಲಾ ಕಾಂಗ್ರೆಸ್‌ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ

Vishalakshi appointed as secretary of District Congress ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು …

Leave a Reply

Your email address will not be published. Required fields are marked *