Breaking News

ಉಪ್ಪಾರಸಮುದಾಯದ ವಿದ್ಯಾರ್ಥಿಗಳುಮುಖ್ಯವಾಹಿನಿಗೆ ಬರಬೇಕು : ನಾಗರಾಜು ಉಪ್ಪಾರ್ ಅಭಿಮತ .

Uppar community students should come mainstream: Nagaraju Uppar Abhimata.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ನಮ್ಮ ಸಮುದಾಯದ ಮಕ್ಕಳು
ಉತ್ತಮ ವ್ಯಾಸಂಗ ಪಡೆದು ಮುಖ್ಯ ವಾಹನಿಗೆ ಬರಬೇಕು ಆಗ ಮಾತ್ರ ನಾವುಗಳು ಆರ್ಥಿಕವಾಗಿ ಮುಂದೆಬರಲು ಸಾದ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಕೆಪಿಸಿಸಿ ವಿಭಾಗ ಒಬಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ನಾಗರಾಜ್ ಅಭಿಮತ ವ್ಯಕ್ತಪಡಿಸಿದರು.

ಹನೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಉಪ್ಪಾರ ಸಮುದಾಯದ ಮುಖಂಡರುಗಳಿಂದ ಸನ್ಮಾನಿಸಿಕೊಂಡ ನಂತರ ಮಾತನಾಡಿದ ನಮ್ಮ ಸಮಾಜದ ಮಕ್ಕಳು ಮುಖ್ಯ ವಾಹಿನಿಗೆ ಬರಬೇಕು ಜೊತೆಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳುವ ಮೂಲಕ , ಆರ್ಥಿಕವಾಗಿ ಸದೃಢರಾಗಬೇಕು ಎಂದರು .
ಇದೇ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮದ ಮುಖಂಡರು ಹಾಜರಿದ್ದರು.

About Mallikarjun

Check Also

ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ, ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂ ಡಿ ಕೆ ಶಿವಕುಮಾರ್

ಡಿಸಿಎಂ ಮಾಧ್ಯಮ ಹೇಳಿಕೆ ಬೆಂಗಳೂರು, ಮೇ 6: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.