Breaking News

ಭಾವೈಕ್ಯ ನಿಧಿ ದಿವಂಗತ ಎಂಎಸ್ ಅನ್ಸಾರಿ ಸ್ಮರಣಾರ್ಥ 5 ಹೊಲಿಗೆ ಯಂತ್ರಗಳ ವಿತರಣೆ

Bhavaikya Nidhi Distribution of 5 sewing machines in memory of late MS Ansari

ಜಾಹೀರಾತು

ಗಂಗಾವತಿ ನಗರದ ಜನಶಕ್ತಿ ಗ್ರಾಮೀಣ ಅಭಿವೃದ್ಧಿ ಸಂಘಕ್ಕೆ ಮಹಿಳೆಯರ ಅನುಕೂಲಕ್ಕಾಗಿ ಭಾವೈಕ್ಯ ನಿಧಿ ದಿವಂಗತ ಎಂಎಸ್ ಅನ್ಸಾರಿ ಸವಿ ನೆನಪುಗಾಗಿ ಅವರ ಪುತ್ರ ಅಜರ್ ಅನ್ಸಾರಿ ಜನಶಕ್ತಿ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಐದು ಹೊಲಿಗೆ ಯಂತ್ರಗಳನ್ನು ಗುರುವಾರದಂದು ವಿತರಿಸಿದರು ಈ ಸಂದರ್ಭದಲ್ಲಿ ಅಜರ್ ಅನ್ಸಾರಿ ಮಾತನಾಡಿ ತಮ್ಮ ತಂದೆ ಸರ್ವ ಜನಾಂಗದ ಅಭಿವೃದ್ಧಿಗಾಗಿ ಶ್ರಮಿಸುತ್ತಾ ಬರಲಾಗಿದ್ದು ಅವರ ದಾರಿಯಲ್ಲಿ ತಾವು ಸಹ ನಡೆಯುವುದರ ಮೂಲಕ 5 ಹೊಲಿಗೆ ಯಂತ್ರಗಳನ್ನು ನೀಡಿರುವುದಾಗಿ ತಿಳಿಸಿ ದರು ಜನಶಕ್ತಿ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಮಾಜದಲ್ಲಿರುವ ಎಲ್ಲಾ ಬಡ ಮಹಿಳೆಯರ ಸ್ವಾವಲಂಬಿಗಳಾಗಿಸಲು ಕೌಶಲ್ಯ ಅಭಿವೃದ್ಧಿ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು ಇದರ ಉಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ತಿಳಿಸಿದರು ಸಂಸ್ಥೆಯ ಅಧ್ಯಕ್ಷ ಶೇಕ್ ನಬಿಸಾಬ್ ಮಂಜುನಾಥ್ ಯೂಸುಫ್ ದುರ್ಗ ಪ್ರಸಾದ್ ಆಯುಬ್ ಟೈಲರಿಂಗ್ ಶಿಕ್ಷಕಿ ಶಂಶದ ಬೇಗಂ ತಾಜುದ್ದೀನ್ ಅಬ್ದುಲ್ ಹಮೀದ್ ಇತರರು ಪಾಲ್ಗೊಂಡಿದ್ದರು

About Mallikarjun

Check Also

ಕಮಲ್ ಹಾಸನ್ ಕ್ಷಮೆ ಕೇಳುವವರೆಗೂಅವರ ಚಿತ್ರಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕು: ಬಳ್ಳಾರಿ ರಾಮಣ್ಣ ನಾಯಕ

Kamal Haasan’s films should be banned in the state until he apologizes: Ballari Ramanna Nayak …

Leave a Reply

Your email address will not be published. Required fields are marked *