Breaking News

ಜನತಾ ಸೇವಾ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ

Painting Competition in English Medium School of Janata Seva Education Institute

ಜಾಹೀರಾತು
Screenshot 2023 11 03 17 44 42 91 6012fa4d4ddec268fc5c7112cbb265e7 300x295

ಇಂದು ಗಂಗಾವತಿಯ ಜನತಾ ಸೇವಾ ಶಿಕ್ಷಣ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಯನ್ಸ್ ಕ್ಲಬ್ ಗಂಗಾವತಿ ವತಿಯಿಂದ ಪೀಸ್ ಮಾಸ್ಟರ್ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು

ಈ ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರು ಹಾಗೂ ಲಯನ್ಸ್ ಕ್ಲಬ್ ಗಂಗಾವತಿ ಅಧ್ಯಕ್ಷರಾದ ಡಾ. ಅಮರೇಶ್ ಪಾಟೀಲ್ ಅವರು ಭಾಗವಹಿಸಿ ಸ್ಪರ್ಧೆಯಲ್ಲಿ ಭಾಗಿಯಾಗಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿ, ಅವರನ್ನ ಉದ್ದೇಶಿಸಿ ಭಾರತದ ಮಾಜಿ ರಾಷ್ಟ್ರಪತಿಗಳಾದ ದಿ.ಎ.ಪಿ.ಜೆ ಅಬ್ದುಲ್ ಕಲಾಂ ಅವರ ಜೀವನದ ಸಾಧನೆಯನ್ನ ಉದಾಹರಣೆಗೆ ತೆಗೆದುಕೊಂಡು ಅದರಂತೆ ನೀವು ಸಹ ಆದರ್ಶದಾಯಕವಾದ ಕನಸನ್ನ ಕಂಡು ಅದನ್ನ ಸಕಾರಗೊಳಿಸುವ ನಿಟ್ಟಿನಲ್ಲಿ ಪ್ರಯತ್ನವನ್ನ ಪಡಬೇಕು ಎಂದು ಮಾತನಾಡಿದರು

ಈ ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟು 120 ವಿದ್ಯಾರ್ಥಿಗಳು ಭಾಗವಹಿಸಿದ್ದರು

ಈ ಸಮಯದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ರವಿಚೈತನ್ಯ ರೆಡ್ಡಿ, ಕಜಾಂಚಿಗಳಾದ ಜೀವನ್ ಕುಮಾರ್, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸ್ಪರ್ಧಾರ್ಥಿಗಳು ಇದ್ದರು.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.