Breaking News

ಆಯುರ್ವೇದ ದಿನಾಚರಣೆ ಅಂಗವಾಗಿ ಸಂಸದರಿಂದ ಬಾಲರಕ್ಷ ಕಿಟ್ ವಿತರಣೆ

Distribution of Child Protection Kit by MP as part of Ayurveda Day

ಜಾಹೀರಾತು
IMG 20231104 WA0364 300x225

ಕೊಪ್ಪಳ ನವೆಂಬರ್ 04 (ಕರ್ನಾಟಕ ವಾರ್ತೆ): ನಗರದ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯದಲ್ಲಿ ಶನಿವಾರದಂದು 8ನೇ ಆಯುರ್ವೇದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಆಲ್ ಇಂಡಿಯನ್ ಇನ್‌ಸ್ಟಿಟ್ಯೂಶನ್ ಆಫ್ ಆಯುರ್ವೇದ ಮೆಡಿಕಲ್, ದೆಹಲಿ ಅವರಿಂದ ಉಚಿತವಾಗಿ 5000 ಬಾಲರಕ್ಷ ಕಿಟ್(ಸುವರ್ಣ ಬಿಂದು ಪ್ರಾಶನ ದಿವಸ) ವಿತರಣೆ ಅಂಗವಾಗಿ ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರು ಸಾಂಕೇತಿಕವಾಗಿ ಮಕ್ಕಳಿಗೆ 10 ಕಿಟ್‌ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಬಿ.ಎಸ್.ಸವಡಿ, ಬಾಲರಕ್ಷ ವಿಭಾಗದ ಮುಖ್ಯಸ್ಥರಾದ ಗವಿಸಿದ್ದನಗೌಡ ಪಾಟೀಲ್, ಸಂಶೋಧನಾ ಮುಖ್ಯಸ್ಥರಾದ ವೀರಯ್ಯ ಹಿರೇಮಠ, ಹಿರಿಯ ವೈದ್ಯರಾದ ಕುಮಾರಸ್ವಾಮಿ ಹಿರೇಮಠ, ವೈದ್ಯರಾದ ಸೂರ್ಯನಾರಾಯಣ, ಮಹಾವಿದ್ಯಾಲಯದ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಮಕ್ಕಳು ಹಾಜರಿದ್ದರು.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.