Ashokaswamy Heroor urges MPs for Gangavati-Vijaypur railway
ಗಂಗಾವತಿ: ಗಂಗಾವತಿ-ವಿಜಯಪುರ ರೇಲ್ವೆ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಮಹಾ ಮಂಡಳದ ನಿರ್ದೇಶಕ ಅಶೋಕಸ್ವಾಮಿ ಹೇರೂರ,ಸಂಸದ ಕರಡಿ ಸಂಗಣ್ಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಸೊಲ್ಲಾಪುರ ಮತ್ತು ಮುಂಬೈ ರೇಲ್ವೆ ಸೌಲಭ್ಯದಿಂದ ಗಂಗಾವತಿ ಜನತೆ ವಂಚಿತರಾಗಿರುವುದರಿಂದ ಗಂಗಾವತಿ-ವಿಜಯಪುರ ರೇಲ್ವೆ ಪ್ರಾರಂಭಿಸಿ,ಈ ಭಾಗದ ಜನತೆಗೆ ಸೌಲಭ್ಯ ಒದಗಿಸಬೇಕೆಂದು ಕೋರಿದ್ದಾರೆ.
ಈ ಪತ್ರದ ಪ್ರತಿಯನ್ನು ನೈರುತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಅವರಿಗೂ ಕಳುಹಿಸಿ, ಅಧಿಕಾರಿಗಳಲ್ಲಿಯೂ ಈ ಬಗ್ಗೆ ಮನವಿ ಮಾಡಿದ್ದಾರೆ.
ಸಂಸದ ಸಂಗಣ್ಣ ಕರಡಿ ಮತ್ತು ರೇಲ್ವೆ ಇಲಾಖೆಯ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂಧಿಸುತ್ತಾರೆ ಎಂಬ ಆಶಾ ಭಾವನೆಯನ್ನು ಕೊಪ್ಪಳ ಜಿಲ್ಲಾ ವಾಣಿಜ್ಯೊಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಅಶೋಕಸ್ವಾಮಿ ಹೇರೂರ ಆಶಾ ಭಾವನೆ ವ್ಯಕ್ತ ಪಡಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…