Breaking News

ಮಾದಪ್ಪನ ಭಕ್ತರಲ್ಲಿ ಭಕ್ತರಾದ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ.

Among Madappa’s devotees was Saraswati, the secretary of the authority.

ಜಾಹೀರಾತು
IMG 20231108 WA0282 300x209


ವರದಿ: ಬಂಗಾರಪ್ಪ ಸಿ ಹನೂರು.
ಹನೂರು : ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ
ಭಕ್ತರ ಜೊತೆಯಲ್ಲಿಯೇ ಮಾದಪ್ಪನ ಭಕ್ತರಾಗಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿರವರು ಮಾದಪ್ಪನ ಪ್ರಸಾದ ಸೇವಿಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರು
ಪರ ಮಾಡುವ ಸ್ಥಳ ಪರಿಶೀಲನೆಗೆ
ಪ್ರಾಧಿಕಾರದ ಕಾರ್ಯದರ್ಶಿಗಳು ತೆರಳಿದ್ದ
ವೇಳೆ, ಗುಂಡ್ಲುಪೇಟೆ ತಾಲೂಕಿನ ಕೋಡಹಳ್ಳಿ ಗ್ರಾಮದ ನಿವಾಸಿಗಳು ನೀವು ನಮ್ಮ ಜೊತೆಯಲ್ಲಿ ಊಟ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ
ಕಾರ್ಯದರ್ಶಿಗಳು ಇಲ್ಲ ನೀವು ನಿಮ್ಮ ಪೂಜೆ ನೆರವೇರಿಸಿ ಎಂದು ತಿಳಿಸಿದ್ದಾರೆ. ಆದರೆ ಶಿವಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಿವಮ್ಮ ನೀವು ಬಡವರ ಜೊತೆ ಊಟ ಮಾಡುವುದಿಲ್ಲ ಬಿಡಿ ಎಂದು ತಿಳಿಸಿದ್ದಾರೆ. ಇಲ್ಲ ಬಡವರುಶ್ರೀಮಂತರ ಎಂಬ ಭೇದ ಭಾವ ಇಲ್ಲ ನಿಮ್ಮ ಜೊತೆ ನಾನು ಬಂದು ಪ್ರಸಾದ ಸ್ವೀಕರಿಸುತ್ತೇನೆ ಎಂದು ಸಂಜೆ 5:00 ಸಮಯದಲ್ಲಿ ಪರ ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದವಾಗಿ ಮಾಡಲಾಗಿದ್ದ ಕಜ್ಜಾಯಪಾಯಸಅನ್ನಸಾಂಬಾರ್ ಹುಳಿ ಸಂಡಿಗೆ ಪ್ರಸಾದ ಸ್ವೀಕರಿಸಿ ದೇವಾಲಯದ ಅಭಿವೃದ್ಧಿ ಕಾರ್ಯದರ್ಶಿ ಭಕ್ತರ ಮನಗೆದ್ದಿದ್ದಾರೆ.

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.