Inauguration of Sheelnyasa Guru Cottage of Jagadgurusiddarameshwara Shira Mandap, Bagalkot on 23
ಗಂಗಾವತಿ 8 ನವೆಂಬರ್ 23ರಂದು ಬಾಗಲಕೋಟೆಯ ಶ್ರೀ ಜಗದ್ಗುರು ಶ್ರೀ ಸಿದ್ದ ರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಬಾಗಲಕೋಟೆಯಲ್ಲಿ ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿ ಸ0 ಸ್ಮರಣ ಮಹೋತ್ಸವ ಗದ್ದುಗೆ ಶಿಲಾಮಂಟಪದ ಶಿಲನ್ಯಾಸ ಗುರು ಕುಟೀ ರ ಉದ್ಘಾಟನೆ ಚಲುಗಲಿದೆ ಎಂದು ಕೊಪ್ಪಳ ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಗಾಳೆಪ್ಪ ಭೋವಿ ಹೇಳಿದರು ಅವರು ಬುಧವಾರದಂದು ಶಿಲನ್ಯಾಸ ಹಾಗೂ ಗುರುಕುಟೀರ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಸಮಾಜದ ಶಾಸಕರು ಭಾಗವಹಿಸುವುದೆಂದು ತಿಳಿಸಿದ ಅವರು ಕೊಪ್ಪಳ ಜಿಲ್ಲೆಯಿಂದ ಸುಮಾರು ಐವತ್ತು ಸಾವಿರಕ್ಕೂ ಅಧಿಕ ಸಮಾಜ ಬಾಂಧವರು ಭಾಗವಹಿಸಲಿದ್ದು ಗುರುಗಳ ಕೃಪೆಗೆ ಪಾತ್ರರಾಗುವುರು ಎಂದು ತಿಳಿಸಿದರು, ಜಿಲ್ಲಾ ಕಾರ್ಯದರ್ಶಿ ಪರಶುರಾಮ್ ಭೋವಿ ಮಾತನಾಡಿ ರಾಜ್ಯದ್ಯಂತ ಸಮಾಜ ಬಾಂಧವರು ಮಹೋತ್ಸವ ಗದ್ದುಗೆಗೆ ಶಿರನ್ಯಾಸ ಹಾಗೂ ಗುರುಕುಟಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದು ಸಮಾಜದ ಗಣ್ಯಾತಿ ಗಣ್ಯರು ಪೂಜ್ಯರು ಭಾಗವಿಸುವುದು ಎಂದು ಹೇಳಿದರು ಈ ಸಂದರ್ಭದಲ್ಲಿ ಮಹಿಳಾ ವಿಭಾಗದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕಾವೇರಿ ಗುರಪ್ಪ ಕೃಷ್ಣಪ್ಪ ನಾಗರಾಜ್ ಉಳಿಕಿಹಾಳ್ ದೊಡ್ಡ ಅಂಬರೀಶ ಸಿದ್ದಾಪುರ ಸೋಮಪ್ಪ ಸೇರಿದಂತೆ ಗೌರಧಕ್ಷರು ಪದಾಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಪ್ರಕಟಣೆ ಮೂಲಕ ತಿಳಿದಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…