Breaking News

ಶಂಕರ ಮಠದ ಶಾರದಾ ದೇಗುಲದಲ್ಲಿ ಸೌಂದರ್ಯ ಲಹರಿ ಪಾರಾಯಣ

Soundarya Lahari Parayana in Sharada Temple of Sankara Mutt

ಗಂಗಾವತಿ, ಸೌಂದರ್ಯ ಲಹರಿ ಪಾರಾಯಣ ಸಂಪನ್ನ ಗಂಗಾವತಿ, ನಗರ ಶಂಕರ ಮಠದ ಶಾರದಾ ದೇಗುಲದಲ್ಲಿ ಕಳೆದ ನವಂಬರ್ ಮೂರರಿಂದ ಆರಂಭಗೊಂಡ ಸೌಂದರ್ಯ ಲಹರಿ ಪಾರಾಯಣ ಗುರುವಾರದ ರಂದು ಸಂಪನ್ನಗೊಂಡಿದೆ, ಈ ಸಂದರ್ಭದಲ್ಲಿ ಧರ್ಮದ ಶ್ರೀ ನಾರಾಯಣರಾವ್ ಮಾತನಾಡಿ ಧಾರ್ಮಿಕ ಆಚರಣೆಗಳಿಂದ ಮನಸ್ಸಿಗೆ ನೆಮ್ಮದಿ ಸುಖ ಶಾಂತಿ, ದೊರೆಯುತ್ತದೆ ಜಗದ್ಗುರು ಶ್ರೀ ಶಂಕರಾಚಾರ್ಯ ರಚಿಸಿದ ಸೌಂದರ್ಯ ಲಹರಿ ಪಾರಾಯಣದಿಂದ ಸಂಕಷ್ಟಗಳು ದೂರವಾಗುತ್ತದೆ ಎಂದು ತಿಳಿಸಿದ ಅವರು ನಾಳೆ ಶುಕ್ರವಾರ ಶ್ರೀ ಮಠದಲ್ಲಿ ಗುರು ದ್ವಾದಶಿ ಆಚರಣೆ ಶೃಂಗೇರಿ ಜಗದ್ಗುರುಗಳಾದ ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳ ಸನ್ಯಾಸತ್ವ ಪಡೆದ 50ನೇ ವಾರ್ಷಿಕ ಸಮಾರಂಭ ಸೇರಿದಂತೆ ಶೃಂಗೇರಿಯಲ್ಲಿ ಬೃಹತ್ ನೂತನ ಶಂಕರಾಚಾರ್ಯರ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆಯಲ್ಲಿ ವೈವಿಧ್ಯಮಯ ವಿಶೇಷ ಕಾರ್ಯಕ್ರಮಗಳನ್ನು ಗಂಗಾವತಿಯ ಶ್ರೀಮಠದಲ್ಲಿ ಆಯೋಜಿಸಲಾಗಿದ್ದು ಸಕಲ ಭಕ್ತಾದಿಗಳು ಭಾಗವಹಿಸಿ ಶ್ರೀ ಶಾರದಾಂಬೆ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ತಿಳಿಸಿದರು ಈ ಸಂದರ್ಭದಲ್ಲಿ ಶ್ರೀ ಶಾರದಾ ಶಂಕರ ಭಕ್ತ ಮಂಡಳಿ ಹಾಗೂ ಸೌಂದರ್ಯ ಲಹರಿ ಭಗಿನಿರ ಸಂಘ ಮಹಿಳೆಯರು ಪಾಲ್ಗೊಂಡಿದ್ದರು, ಮುಖಂಡರಾದ ರಾಘವೇಂದ್ರ ಶ್ರೀನಿವಾಸ್ ಕರ್ಮುಡಿ ಶೇಷಗಿರಿ ಜಗನ್ನಾಥ್ ಅಳವಂಡಿ ಕರ್ ಇತರರು ಉಪಸ್ಥಿತರಿದ್ದರು

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.