Breaking News

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಬೆಳೆ ಹಾನಿ ಮತ್ತು ಬರ ಪರಿಹಾರ ಕುರಿತ ಸಭೆ

Meeting on crop damage and drought relief under the chairmanship of district in-charge minister

ಗಂಗಾವತಿ ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಬೆಳೆ ಹಾನಿ ಮತ್ತು ಬರ ಪರಿಹಾರ ಕುರಿತು ಸಭೆ ನಡೆಯಿತು.

ಕುಡಿವ ನೀರು ಸೌಲಭ್ಯ, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಪ್ರಗತಿ ಚರ್ಚೆ ನಡೆಯಿತು.

ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ, ಎಡಿಸಿ ಶ್ರೀಮತಿ ಸಾವಿತ್ರಿ ಬಿ.ಕಡಿ,
ಎಸಿ ಶ್ರೀ ಕ್ಯಾಪ್ಟನ್ ಮಹೇಶ, ಮಾಲಗಿತ್ತಿ, ಜಿಪಂ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ಕು. ಕಾವ್ಯರಾಣಿ ಕೆ.ವಿ., ಜಿಪಂ ಎಎಸ್ ಶಿವಪ್ಪ, ತಹಸೀಲ್ದಾರರಾದ ಮಂಜುನಾಥ ಭೋಗಾವತಿ,
ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ತಾಪಂ ಸಹಾಯಕ ನಿರ್ದೇಶಕರು, ವ್ಯವಸ್ಥಾಪಕರು, ಕಂದಾಯ ಇಲಾಖೆ, ಪಿಆರ್ ಡಿ, ಕೃಷಿ ಇಲಾಖೆ ಸೇರಿ ಇತರೆ ಅನುಷ್ಠಾನ ಇಲಾಖೆ ಅಧಿಕಾರಿಗಳು ಇದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.