Breaking News

ಅಕ್ರಮ ಚಟುವಟಿಕೆ ತಡೆದು ಕಾನೂನು ಪಾಲನೆ ಮೂಲಕ ಶಾಂತಿ,ಸೌಹಾರ್ಜದತೆ ಯತ್ನ:ಸಿಪಿಐಸೋಮಶೇಖರ್ ಜುಟ್ಟಲ್

Efforts for peace and harmony through prevention of illegal activities and law enforcement: CPI Somasekhar Juttal


ಗ್ರಾಮೀಣ ಸಿಪಿಐ ಆಗಿ ಜಟ್ಟಲ್ ಅಧಿಕಾರ ಸ್ವೀಕಾರ.

IMG 20231119 WA0124 300x300


ಗಂಗಾವತಿ: ಅಕ್ರಮ ಚಟುವಟಿಕೆಗಳನ್ನು ತಡೆದು ಗ್ರಾಮೀಣ ಭಾಗದಲ್ಲಿ ಶಾಂತಿ,ಸೌಹಾರ್ದತೆಗಾಗಿ ಎಲ್ಲರ ಸಹಕಾರದಲ್ಲಿ ಇಲಾಖೆಯ ನಿಯಮಗಳನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ರವಿವಾರ
ಗ್ರಾಮೀಣ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಜನಸ್ನೇಹಿ ಪೊಲೀಸ್ ವ್ಯವಸ್ಥೆಗಾಗಿ ಇಲಾಖೆ ಹಲವು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದು ಮೇಲಾಧಿಕಾರಿಗಳ ಆದೇಶದಂತೆ ಅಕ್ರಮ ಚಟುವಟಿಕೆಗಳನ್ನು ತಡೆದು ಪ್ರತಿಯೊಬ್ಬರು ಶಾಂತಿ ಕಾನೂನು ರೀತಿಯಲ್ಲಿ ಜೀವನ ನಡೆಸುವ ವಾತಾವರಣ ನಿರ್ಮಿಸಲಾಗುತ್ತದೆ ಎಂದರು.
ಇತ್ತೀಚಿಗೆ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದು
ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಸಿಲವೇರಿಯವರನ್ನು ಸರಕಾರ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾ ಮಾಡಿ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಜುಟ್ಟಲ್ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಗೆ ವರ್ಗವಾಗಿ ಆಗಮಿಸಿದ್ದಾರೆ.

About Mallikarjun

Check Also

screenshot 2025 12 08 17 40 00 68 680d03679600f7af0b4c700c6b270fe7.jpg

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ Bhagyanagar: Dogs at animal care center available …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.