ಕಲ್ಯಾಣಸಿರಿ ವಿಶೇಷ

ಗಂಗಾವತಿ:ಅಕ್ರಮವಾಗಿ ಮರಂ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು ೫೦ ಸಾವಿರ ಪಡೆದ ಆರೋಪದಲ್ಲಿತಹಶೀಲ್ದಾರ್ ಮಂಜುನಾಥ ಸ್ವಾಮಿಹಾಗುಖಾಸಗಿಕಂಪ್ಯೂಟರ್ ಆಪರೇಟರ್ ರಾಜುಎಂಬುವರುಲೋಕಾಯುಕ್ತ ಪೋಲೀಸರ ಬಲೆಗೆ

Gangavati: Tehsildar Manjunatha Swamihagukhasagi computer operator Raju was caught by Lokayukta police on the charge of getting 50,000 after making a deal by getting money for illegally transporting maram.

ಗಂಗಾವತಿ: ವೆಂಕಟಗಿರಿ ಭಾಗದಲ್ಲಿ ಮರಂ ಅಕ್ರಮವಾಗಿ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು ೫೦ ಸಾವಿರ ಪಡೆದ ಆರೋಪದಲ್ಲಿ ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ಖಾಸಗಿ ಕಂಪ್ಯೂಟರ್ ಆಪರೇಟರ್ ರಾಜು ಎಂಬುವರನ್ನು ಲೋಕಾಯುಕ್ತ ಪೋಲೀಸರು ನ.೧೮ರ ಶನಿವಾರ ತಡರಾತ್ರಿ ಬಂಧಿಸಿ ಅವರಿಂದ ಹಣ ಹಾಗೂ ಕೆಲ ದಾಖಲೆ ವಶಕ್ಕೆ ಪಡೆದ ಪ್ರಕರಣ ಶನಿವಾರ ರಾತ್ರಿ ನಡೆದಿದೆ.

ತಾಲೂಕಿನ ವೆಂಕಟಗಿರಿ ಭಾಗದಲ್ಲಿ ಮರಂ(ಕೆಂಪುಮಣ್ಣು) ಸಾಗಾಣಿಕೆ ಮಾಡಲು ವ್ಯಕ್ತಿಯರ‍್ವನಿಂದ ಖಾಸಗಿ ಕಂಪ್ಯೂಟರ್ ಆಪರೇಟರ್ ರಾಜು ಎಂಬ ವ್ಯಕ್ತಿ ಒಂದು ಲಕ್ಷ ರೂ.ಡೀಲ್ ಮಾಡಕೊಂಡು ಇದರಲ್ಲಿ ೫೦ ಸಾವಿರ ರೂ.ಗಳನ್ನು ಪಡೆದು ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಅವರಿಗೆ ಕೊಡುವ ಸಂರ‍್ಭದಲ್ಲಿ ದೂರುದಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಿ ಹಣದ ಸಮೇತ ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ಕಂಪ್ಯೂಟರ್ ಆಪರೇಟರ್ ರಾಜು ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.


Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

18 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

18 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago