Cattle fodder seeds were distributed to the farmers at Hanur Animal Hospital
ವರದಿ : ಬಂಗಾರಪ್ಪ ಸಿ ಹನೂರು.
ಹನೂರು ತಾಲ್ಲೂಕಿನಾದ್ಯಂತ ಬರ ಘೋಷಣೆ ಯಾಗಿರುವುದರಿಂದ ಇಂದು ಹನೂರು ಪಟ್ಟಣದ ಸರ್ಕಾರಿ ಪಶುವೈದ್ಯ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸಕ್ತ ನಮ್ಮ ರೈತರುಗಳಿಗೆ ಮೇವಿನ ಬೀಜಗಳಾದ ಹೈಬ್ರಿಡ್ ಜೊವಾರ್ .ಬಾಜ್ರ ಗಳ ತಳಿಯನ್ನು ವಿತರಿಸಲಾಯಿತು , ಈ ಬೀಜದಿಂದ ಮುಂದಿನ ದಿನಗಳಲ್ಲಿ ಮಳೆಯಾಗುವ ಸಮಯದಲ್ಲಿ ಬೀಜಗಳನ್ನು ಬಿತ್ತಿ ತಮ್ಮ ತಮ್ಮ ಜಾನುವಾರುಗಳನ್ನು ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಹನೂರು ತಾಲ್ಲೂಕಿನ ಪಶುವೈದ್ಯಾಧಿಕಾರಿಗಳಾದ ಸಿದ್ದರಾಜು ತಿಳಿಸಿದರು . ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ ರಾಜು .ನವೀನ್ .ಸೇರಿದಂತೆ ರೈತ ಮುಖಂಡರುಗಳು ಹಾಜರಿದ್ದರು .
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…