ಕಲ್ಯಾಣಸಿರಿ ವಿಶೇಷ

ಹೊಸಪೇಟೆ:ಅಶ್ವರೂಢ ವಿಶ್ವಗುರು ಬಸವೇಶ್ವರರ ಪುತ್ತಳೆಯ ಅನಾವರಣ

Hospet: Unveiling of the effigy of Ashwarudha Vishwaguru Basaveshwara

ಹೊಸಪೇಟೆ: ನಾಳೆ ಬೆಳಿಗ್ಗೆ 10 ಗಂಟೆಗೆ ಸಿದ್ಧಿಪ್ರಿಯ ಕಲ್ಯಾಣ ಮಂಟಪದ ಹತ್ತಿರ ವಿಶ್ವ ಗುರು ಬಸವೇಶ್ವರ ವೃತ್ತದದಲ್ಲಿ ಅಶ್ವರೂಢ ವಿಶ್ವಗುರು ಬಸವೇಶ್ವರರ ಪುತ್ತಳೆಯ ಅನಾವರಣ ಕಾರ್ಯಕ್ರಮ ಇರುತ್ತದೆ. ಹಾಗಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯರು,ಯುವಕರು, ಮಹಿಳೆಯರು,ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಕೊಟ್ಟೂರು ಸ್ವಾಮಿ ಮಠದವರಿಗೆ ವಿಜೃಂಭಣೆಯ ಮೆರವಣಿಗೆಯಲ್ಲಿ ಭಾಗವಹಿಸಬೇಕು. ನಾಳೆಯ ಕಾರ್ಯಕ್ರಮದಲ್ಲಿ ಎಲ್ಲರೂ ಬಿಳೇ ಬಟ್ಟೆಗಳನ್ನ ಧರಿಸಿಕೊಂಡು ಬರಬೇಕೆಂದು ಹಿರಿಯರ ಸೂಚಿಸಿರುತ್ತಾರೆ ಹಾಗಾಗಿ ಎಲ್ಲರೂ ಒಂದೇ ರೀತಿಯ ಬಿಳಿಯ ಸಮವಸ್ತ್ರದಲ್ಲಿ ಸೇರೋಣ. ಬೆಳಿಗ್ಗೆ ವೃತ್ತದಲ್ಲಿ ಉಪಹಾರ ವ್ಯವಸ್ಥೆ ಇರುತ್ತದೆ ನಂತರ ಕೊಟ್ಟೂರು ಸ್ವಾಮಿ ಮಠದಲ್ಲಿ ವೇದಿಕೆ ಕಾರ್ಯಕ್ರಮವಿರುತ್ತದೆ ನಂತರ ಎಲ್ಲರಿಗೂ ಮದ್ಯಾಹ್ನ ಬಸವಪ್ರಸಾದದ ವ್ಯವಸ್ಥೆ ಮಾಡಿಸಲಾಗಿರುತ್ತದೆ ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಶ್ವಗುರು ಬಸವೇಶ್ವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.❤️ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು. ವೀರಶೈವ ಲಿಂಗಾಯತ ಸಮಾಜ ಹೊಸಪೇಟೆ ತಾಲೂಕು.ವಿಜಯನಗರ ಜಿಲ್ಲೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago