Breaking News

ಆರ್ ನರೇಂದ್ರರಿಗೆ ಅಭಿಮಾನಿಗಳಿಂದ ಸನ್ಮಾನ

Ār narēndrarige abhimānigaḷinda sanmāna.R Narendra is honored by his fans.

ಜಾಹೀರಾತು


ವರದಿ :ಬಂಗಾರಪ್ಪ ಸಿ ಹನೂರು .
ಹನೂರು : ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಆರ್ ನರೇಂದ್ರ ರವರಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ ನೀಡಿರುವುದರಿಂದ ಕ್ಷೇತ್ರಾದ್ಯಂತ ಹಲವು ಗ್ರಾಮಗಳಿಂದ ಆಗಮಿಸಿದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕರಿಗೆ ಸನ್ಮಾನಿಸಿದ ಸಂದರ್ಭದಲ್ಲಿ .
ಇದೇ ಸಮಯದಲ್ಲಿ ಮಾತನಾಡಿದ ಆರ್ ನರೇಂದ್ರರವರು ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ ವಹಿಸಿ ಮಾಡಿದರೆ ಯಶಸ್ಸು ಕಂಡಿತ ಸಿಗುತ್ತದೆ ನಂತರ ಹೆಸರು .ಪ್ರಶಸ್ತಿ ಗಳೆಲ್ಲವು ಪ್ರತಿಯೊಬ್ಬ ವ್ಯಕ್ತಿಗೂ ಸಲ್ಲುತ್ತದೆ ಎಂದು ಅಭಿಮಾನಿಗಳಿಗೆ ತಿಳಿಸಿದರು .ಇದೇ ಸಂದರ್ಭದಲ್ಲಿ ಕ್ಷೇತ್ರದ ಹಲವು ಗ್ರಾಮಗಳ ಮುಖಂಡರು ಹಾಜರಿದ್ದರು.

About Mallikarjun

Check Also

ಕಿಷ್ಕಿಂದ ಅಂಜನಾದ್ರಿ ಶ್ರೀ ಆಂಜನೇಯ ಸ್ವಾಮಿಯ ಪ್ರಧಾನ ಅರ್ಚಕರಾಗಿ ವಿದ್ಯಾ ದಾಸ ಬಾಬಾಜಿ ಅಧಿಕಾರ ಸ್ವೀಕರಿಸುವ ಮೂಲಕ ಧಾರ್ಮಿಕ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

Vidya Das Babaji takes charge as the chief priest of Kishkinda Anjanadri Sri Anjaneya Swamy, …

Leave a Reply

Your email address will not be published. Required fields are marked *